Featured

ಪಾಕಿಸ್ತಾನ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವಕಪ್​ ಪಂದ್ಯದಲ್ಲಿ ನಾವು ಗೆಲ್ಲುವುದು ಖಚಿತ : ವಿರೇಂದ್ರ ಸೆಹ್ವಾಗ್​​ -Vishwanews24

ದೆಹಲಿ: ನಾಳೆ ಪಾಕಿಸ್ತಾನ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವಕಪ್​ನ 22ನೇ ಪಂದ್ಯದಲ್ಲಿ ನಾವು ಗೆಲ್ಲುವುದು ಖಚಿತ ಎಂದು ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್​​​ಮನ್​​ ವಿರೇಂದ್ರ ಸೆಹ್ವಾಗ್​​ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಳೆ ನಡೆಯಲಿರುವ ಪಂದ್ಯದಲ್ಲಿ ಯಾವುದೇ ಕಾರಣಕ್ಕೂ ಪಾಕಿಸ್ತಾನ, ಭಾರತವನ್ನು ಮಣಿಸಲು ಸಾಧ್ಯವಿಲ್ಲ. ಗೆಲುವು ನಮ್ಮದೇ ಎಂದು ಭವಿಷ್ಯ ನುಡಿದಿದ್ದಾರೆ.

ಪಾಕಿಸ್ತಾನ ತಂಡವನ್ನು ಭಾರತ ಮಣಿಸುತ್ತದೆ ಎಂಬ ವಿಶ್ವಾಸ ನನಗಿದೆ. ಗೆಲುವು ನಮ್ಮ ಕೈಯಲ್ಲಿರುತ್ತದೆ ಎಂದು ಸೆಹ್ವಾಗ್​​​​​ ಹೇಳಿದರೆ, ಅದಕ್ಕೆ ಪ್ರತಿಕ್ರಿಯಿಸಿದ ಅಖ್ತರ್​​​​​​​​​ ಒಂದು ವೇಳೆ ಪಾಕ್​​ ಟಾಸ್​​ ಗೆದ್ದರೆ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.

ಐಸಿಸಿ ಚಾಂಪಿಯನ್​ ಟ್ರೋಫಿಯಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ಎದುರು ಸೋಲನುಭವಿಸಿತ್ತು. ಅದಕ್ಕೆ ತಿರುಗೇಟು ನೀಡಲು ಕೊಹ್ಲಿ ಪಡೆಗೆ ಈ ಪಂದ್ಯ ಒಂದು ಉತ್ತಮ ವೇದಿಕೆ ಕಲ್ಪಿಸಲಿದೆ. ಈ ಹಿಂದಿನ ವಿಶ್ವಕಪ್​​ ಆವೃತ್ತಿಗಳಲ್ಲಿ ಭಾರತ, ಪಾಕ್​ ಎದುರು ಸೋಲನುಭವಿಸಿಲ್ಲ. ನಾಳೆಯ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಬಾರದು ಎಂದು ಉಭಯ ತಂಡಗಳ ಕ್ರಿಕೆಟ್​​ ಅಭಿಮಾನಿಗಳ ಆಸೆಯಾಗಿದೆ

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

11 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

11 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

11 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

11 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

11 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

12 hours ago