Featured

ಪಾಕಿಸ್ತಾನ 2022ರಲ್ಲಿ ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸಲಿದೆ : ಪಾಕ್ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌದರಿ -Vishwanews24

ಇಸ್ಲಾಮಾಬಾದ್: ಪಾಕಿಸ್ತಾನ 2022ರಲ್ಲಿ ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಗುರುವಾರ ಘೋಷಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿದ ಅವರು, ” ಫೆಬ್ರವರಿ 2020ರಿಂದ ಪಾಕಿಸ್ತಾನವು ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಘೋಷಿಸುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ” ಎಂದು ಅವರು ಬರೆದುಕೊಂಡಿದ್ದಾರೆ. ಮೊದಲ ಹಂತವಾಗಿ 50 ಜನರನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಆ ಸಂಖ್ಯೆಯನ್ನು 25ಕ್ಕೆ ಇಳಿಸಲಾಗುವುದು. 2022 ರಲ್ಲಿ ನಾವು ಪಾಕಿಸ್ತಾನದ ಮೊದಲ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದ್ದೇವೆ ಎಂದು ಹೇಳಿದ್ದಾರೆ.
ಈಗಾಗಲೇ ಪಾಕಿಸ್ತಾನ ವಾಯುಪಡೆಯ ಮೂಲಕ 50 ಜನರನ್ನು 2020 ರ ಫೆಬ್ರವರಿಯಲ್ಲಿ ಆಯ್ಕೆ ಮಾಡಲಾಗುವುದು. ಆ ನಂತರ ಅವರಿಗೆ ತರಬೇತಿ ನೀಡಿ, ಓರ್ವ ಗಗನಯಾತ್ರಿಯನ್ನು ಆಯ್ಕೆ ಮಾಡಲಾಗುವುದು. ನಂತರ ಆತನನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು. ಹೀಗಾಗಿ ಈ ಯೋಜನೆಯು ವಿಶ್ವದ ಅತಿದೊಡ್ಡ ಬಾಹ್ಯಾಕಾಶ ಯೋಜನೆಯಾಗಲಿದೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

4 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago