ಬೆಂಗಳೂರು: ದೇಶಕ್ಕೆ ದ್ರೋಹ ಬಗೆಯುವ ಮತ್ತು ಪಾಕಿಸ್ಥಾನ ಪರವಾಗಿರುವವರನ್ನು ಗುಂಡು ಹೊಡೆದು ಕೊಲ್ಲಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುಭಾಸ್ ಚಂದ್ರ ಬೋಸ್ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ. ಕಳ್ಳ ಕಳ್ಳನೇ. ಅವನು ಯಾವ ಧರ್ಮದವನೇ ಆಗಿರಲಿ. ಪಾಕಿಸ್ಥಾನದ ಪ್ರೇರಣೆಯಿಂದ ಅಲ್ಲಿ ತರಬೇತಿ ಪಡೆದು ಹಿಂದೂವೇ ಉಗ್ರವಾದ ಮಾಡಿದರೆ, ಅವನನ್ನು ಅದೇ ರೀತಿ ನೋಡುತ್ತೇವೆ ಎಂದು ಹೇಳಿದರು.
ನಮ್ಮ ದೇಶದ ಸೈನಿಕರನ್ನು ಕೊಲ್ಲುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ಪಾಕಿಸ್ಥಾನದ ಧ್ವಜ ಕಂಡರೆ ನಮಗೆ ಸಿಟ್ಟು ಬರುತ್ತದೆ. ಪಾಕಿಸ್ಥಾನದ ಪರವಾಗಿರುವ ಹಿಂದೂ ಆಗಲಿ, ಕ್ರೆಸ್ತನಾಗಲಿ, ಮುಸ್ಲಿಂ ಆಗಲಿ, ಯಾರೇ ಆಗಲಿ ಪಾಕಿಸ್ಥಾನ ನಮ್ಮ ವೈರಿ ರಾಷ್ಟ್ರ. ಸದಾ ನಮ್ಮ ದೇಶವನ್ನು ನಾಶ ನಾಡಲು ಹೊರಟಿರುವ ದೇಶ. ಆ ದೇಶವನ್ನು ಮಟ್ಟ ಹಾಕುವಂಥ ಕೆಲಸ ಮಾಡುವುದು ನಮ್ಮ ಕರ್ತವ್ಯ. ಅದನ್ನು ನಾವು ಮಾಡುತ್ತೇವೆ ಎಂದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…