ಬೆಂಗಳೂರು: ದೇಶಕ್ಕೆ ದ್ರೋಹ ಬಗೆಯುವ ಮತ್ತು ಪಾಕಿಸ್ಥಾನ ಪರವಾಗಿರುವವರನ್ನು ಗುಂಡು ಹೊಡೆದು ಕೊಲ್ಲಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುಭಾಸ್ ಚಂದ್ರ ಬೋಸ್ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ. ಕಳ್ಳ ಕಳ್ಳನೇ. ಅವನು ಯಾವ ಧರ್ಮದವನೇ ಆಗಿರಲಿ. ಪಾಕಿಸ್ಥಾನದ ಪ್ರೇರಣೆಯಿಂದ ಅಲ್ಲಿ ತರಬೇತಿ ಪಡೆದು ಹಿಂದೂವೇ ಉಗ್ರವಾದ ಮಾಡಿದರೆ, ಅವನನ್ನು ಅದೇ ರೀತಿ ನೋಡುತ್ತೇವೆ ಎಂದು ಹೇಳಿದರು.
ನಮ್ಮ ದೇಶದ ಸೈನಿಕರನ್ನು ಕೊಲ್ಲುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ಪಾಕಿಸ್ಥಾನದ ಧ್ವಜ ಕಂಡರೆ ನಮಗೆ ಸಿಟ್ಟು ಬರುತ್ತದೆ. ಪಾಕಿಸ್ಥಾನದ ಪರವಾಗಿರುವ ಹಿಂದೂ ಆಗಲಿ, ಕ್ರೆಸ್ತನಾಗಲಿ, ಮುಸ್ಲಿಂ ಆಗಲಿ, ಯಾರೇ ಆಗಲಿ ಪಾಕಿಸ್ಥಾನ ನಮ್ಮ ವೈರಿ ರಾಷ್ಟ್ರ. ಸದಾ ನಮ್ಮ ದೇಶವನ್ನು ನಾಶ ನಾಡಲು ಹೊರಟಿರುವ ದೇಶ. ಆ ದೇಶವನ್ನು ಮಟ್ಟ ಹಾಕುವಂಥ ಕೆಲಸ ಮಾಡುವುದು ನಮ್ಮ ಕರ್ತವ್ಯ. ಅದನ್ನು ನಾವು ಮಾಡುತ್ತೇವೆ ಎಂದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…