ಮೂರನೇ ದಿನದಾಟದಲ್ಲಿ ಅರ್ಧಶತಕ ಬಾರಿಸಿದ ಅಜರ್ ಉತ್ತಮವಾಗಿ ಆಡುತ್ತಿದ್ದರು. ಪಂದ್ಯದ 53ನೇ ಓವರ್ನಲ್ಲಿ ಘಟನೆ ನಡೆದಿತ್ತು.
ಪೀಟರ್ ಸಿಡ್ಲ್ ಎಸೆದ ದಾಳಿಯಲ್ಲಿ ಗಲ್ಲಿಯತ್ತ ಹೊಡೆದ ಚೆಂಡು ನೇರವಾಗಿ ಬೌಂಡರಿ ಗೆರೆಯತ್ತ ಧಾವಿಸುತ್ತಿತ್ತು.
ಇದನ್ನು ಗಮನಿಸದ ಅಜರ್ ಬೌಂಡರಿ ಎಂದು ತಿಳಿದುಕೊಂಡು ಕ್ರೀಸ್ ಮಧ್ಯೆ ಸಹ ಆಟಗಾರ ಅಸಾದ್ ಶಫಿಕ್ ನಡುವೆ ಸಮಾಲೋಚನೆ ನಡೆಸುತ್ತಿದ್ದರು.
ಈ ನಡುವೆ ಬೌಂಡರಿ ಗೆರೆ ಬಳಿಯಿಂದ ಚೆಂಡನ್ನು ಫೀಲ್ಡರ್ ಮಿಚ್ಚೆಲ್ ಸ್ಟಾರ್ಕ್ ಥ್ರೋ ಮಾಡಿದರು. ಇದೇ ಸದವಕಾಶ ಎಂಬುದನ್ನು ಅರಿತ ಆಸೀಸ್ ನಾಯಕ ಹಾಗೂ ವಿಕೆಟ್ ಕೀಪರ್ ಟಿಮ್ ಪೈನ್, ಬೆಲ್ಸ್ ಹಾರಿಸಿಯೇ ಬಿಟ್ಟರು
ಕೊನೆಗೂ ತಾವು ಮಾಡಿದ ಎಡವಟ್ಟನ್ನು ತಿಳಿದುಕೊಂಡ ಅಜರ್ ಪೆವಿಲಿಯನ್ನತ್ತ ಹೆಜ್ಜೆ ಹಾಕಿದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…