ಮೂರನೇ ದಿನದಾಟದಲ್ಲಿ ಅರ್ಧಶತಕ ಬಾರಿಸಿದ ಅಜರ್ ಉತ್ತಮವಾಗಿ ಆಡುತ್ತಿದ್ದರು. ಪಂದ್ಯದ 53ನೇ ಓವರ್ನಲ್ಲಿ ಘಟನೆ ನಡೆದಿತ್ತು.
ಪೀಟರ್ ಸಿಡ್ಲ್ ಎಸೆದ ದಾಳಿಯಲ್ಲಿ ಗಲ್ಲಿಯತ್ತ ಹೊಡೆದ ಚೆಂಡು ನೇರವಾಗಿ ಬೌಂಡರಿ ಗೆರೆಯತ್ತ ಧಾವಿಸುತ್ತಿತ್ತು.
ಇದನ್ನು ಗಮನಿಸದ ಅಜರ್ ಬೌಂಡರಿ ಎಂದು ತಿಳಿದುಕೊಂಡು ಕ್ರೀಸ್ ಮಧ್ಯೆ ಸಹ ಆಟಗಾರ ಅಸಾದ್ ಶಫಿಕ್ ನಡುವೆ ಸಮಾಲೋಚನೆ ನಡೆಸುತ್ತಿದ್ದರು.
ಈ ನಡುವೆ ಬೌಂಡರಿ ಗೆರೆ ಬಳಿಯಿಂದ ಚೆಂಡನ್ನು ಫೀಲ್ಡರ್ ಮಿಚ್ಚೆಲ್ ಸ್ಟಾರ್ಕ್ ಥ್ರೋ ಮಾಡಿದರು. ಇದೇ ಸದವಕಾಶ ಎಂಬುದನ್ನು ಅರಿತ ಆಸೀಸ್ ನಾಯಕ ಹಾಗೂ ವಿಕೆಟ್ ಕೀಪರ್ ಟಿಮ್ ಪೈನ್, ಬೆಲ್ಸ್ ಹಾರಿಸಿಯೇ ಬಿಟ್ಟರು
ಕೊನೆಗೂ ತಾವು ಮಾಡಿದ ಎಡವಟ್ಟನ್ನು ತಿಳಿದುಕೊಂಡ ಅಜರ್ ಪೆವಿಲಿಯನ್ನತ್ತ ಹೆಜ್ಜೆ ಹಾಕಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…