ರಾಜಸ್ಥಾನ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ಅತ್ಮಾಹುತಿ ದಾಳಿಗೆ ಸೇನೆಯ 44 ಯೋಧರು ಹುತಾತ್ಮರಾಗಿದ್ದು, ಇಡೀ ದೇಶಾದ್ಯಂತ ಪಾಕ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಬಿಕನೇರ್ ನಲ್ಲಿ ವಾಸವಿರುವ ಪಾಕಿಸ್ತಾನದ ಪ್ರಜೆಗಳು 48 ಗಂಟೆಗಳ ಒಳಗಾಗಿ ಭಾರತ ತೊರೆಯುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶಿಸಿದ್ದಾರೆ.
ತಕ್ಷಣದಿಂದಲೇ ಈ ಆದೇಶ ಹೊರಡಿಸಲಾಗಿದ್ದು, ಬಿಕನೇರ್ ಪ್ರಾಂತ್ಯದಲ್ಲಿ ಹೋಟೆಲ್ ಅಥವಾ ಲಾಡ್ಜ್ ಗಳಲ್ಲಿ ಪಾಕ್ ಪ್ರಜೆಗಳಿಗೆ ಕೊಠಡಿಗಳನ್ನು ನೀಡದಂತೆ ಆದೇಶಿಸಲಾಗಿದೆ.
ಈ ಅದೇಶವು ಎರಡು ತಿಂಗಳವರೆಗೆ ಇರಲಿದ್ದು, ವಿದೇಶಿ ನೋಂದಣಿ ಮಾಡಿಸಿಕೊಂಡ ಪಾಕ್ ಪ್ರಜೆಗಳಿಗೂ ಇದು ಅನ್ವಯವಾಗುವುದಿಲ್ಲ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…