ರಾಜಸ್ಥಾನ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ಅತ್ಮಾಹುತಿ ದಾಳಿಗೆ ಸೇನೆಯ 44 ಯೋಧರು ಹುತಾತ್ಮರಾಗಿದ್ದು, ಇಡೀ ದೇಶಾದ್ಯಂತ ಪಾಕ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಬಿಕನೇರ್ ನಲ್ಲಿ ವಾಸವಿರುವ ಪಾಕಿಸ್ತಾನದ ಪ್ರಜೆಗಳು 48 ಗಂಟೆಗಳ ಒಳಗಾಗಿ ಭಾರತ ತೊರೆಯುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶಿಸಿದ್ದಾರೆ.
ತಕ್ಷಣದಿಂದಲೇ ಈ ಆದೇಶ ಹೊರಡಿಸಲಾಗಿದ್ದು, ಬಿಕನೇರ್ ಪ್ರಾಂತ್ಯದಲ್ಲಿ ಹೋಟೆಲ್ ಅಥವಾ ಲಾಡ್ಜ್ ಗಳಲ್ಲಿ ಪಾಕ್ ಪ್ರಜೆಗಳಿಗೆ ಕೊಠಡಿಗಳನ್ನು ನೀಡದಂತೆ ಆದೇಶಿಸಲಾಗಿದೆ.
ಈ ಅದೇಶವು ಎರಡು ತಿಂಗಳವರೆಗೆ ಇರಲಿದ್ದು, ವಿದೇಶಿ ನೋಂದಣಿ ಮಾಡಿಸಿಕೊಂಡ ಪಾಕ್ ಪ್ರಜೆಗಳಿಗೂ ಇದು ಅನ್ವಯವಾಗುವುದಿಲ್ಲ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…