ಹುಬ್ಬಳ್ಳಿ: ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿ ಬಂಧನಕ್ಕೊಳಗಾಗಿ ಬಿಡುಗಡೆಗೊಂಡಿದ್ದ ಮೂವರು ಕಾಶ್ಮೀರದವಿದ್ಯಾರ್ಥಿಗಳನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಕೆಎಲ್ಇ ಕಾಲೇಜಿನ ವಿದ್ಯಾರ್ಥಿಗಳನ್ನು ಭಾನುವಾರ ತಡರಾತ್ರಿ ಬಂಧಿಸಲಾಗಿದೆ.
ಬಳಿಕ ಸಿಆರ್ಪಿಸಿ ಬಾಂಡ್ ಮೇಲೆ ಮೂವರು ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿತ್ತು. ಆದರೆ ಪೊಲೀಸರ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಕಾಂಗ್ರೆಸ್ ಮುಖಂಡರು ಕೂಡಾ ಪೊಲೀಸರ ನಡೆಯನ್ನು ಪ್ರಶ್ನಿಸಿದ್ದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ನಡೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ ಹಲವು ಕಡೆಗಳನ್ನು ಪ್ರತಿಭಟನೆಗಳು ನಡೆದಿದ್ದವು.
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣಾ ಪೊಲೀಸರು ಭಾನುವಾರ ತಡರಾತ್ರಿ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…