ವಿಜಯಪುರ : “ದೇಶದ್ರೋಹದ ಕೆಲಸದಲ್ಲಿ ತೊಡಗುವವರಿಗೆ ಇನ್ನು ಮುಂದೆ ಜೈಲು ಶಿಕ್ಷೆ ಇಲ್ಲ, ನೇರವಾಗಿ ಗುಂಡೇಟು” ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಪಾಕ್ ಪರ ಘೋಷಣೆ ಕೂಗುವ, ದೇಶದ್ರೋಹಿ ಕೃತ್ಯ ಎಸಗುವ, ಫೇಸ್ಬುಕ್ ಪೋಸ್ಟ್ ಹಾಕುವ ದೇಶದ್ರೋಹಿಗಳಿಗೆ ನೇರವಾಗಿ ಗುಂಡೇಟು ಬೀಳುತ್ತವೆ” ಎಂದರು.
“ಮೋದಿ, ಅಮಿತ್ ಶಾ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದಾರಾ ಎಂದು ಕಾಂಗ್ರೆಸ್ ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸೋನಿಯಾ ಗಾಂಧಿ, ಸಿದ್ಧರಾಮಯ್ಯ ಅವರು ಪಾಲ್ಗೊಂಡಿದ್ದಾರಾ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರಂಥ ನಾಯಕರು ಪಾಲ್ಗೊಂಡಿರಲಿಲ್ಲವೇ” ಎಂದು ಕೇಳಿದ್ದಾರೆ.
“ಪಾಕ್ ಎಂಬ ಅಕ್ರಮ ಸಂತಾನ, ನೇತಾಜಿ ಭೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರಧಾನಿ ಆಗಿದ್ದರೆ ಹುಟ್ಟುತ್ತಲೇ ಇರಲಿಲ್ಲ. ಮೋತಿಲಾಲ್ ನೆಹರು ತಮ್ಮ ಮಗನನ್ನು ಪ್ರಧಾನಿ ಮಾಡುವ ಸ್ವಾರ್ಥಕ್ಕಾಗಿ ಪಾಕ್ ಎಂಬ ಬಚ್ಚಾ ಹುಟ್ಟಿಕೊಂಡಿತು” ಎಂದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…