“ಪಾಕ್ ಪರ ಘೋಷಣೆ ಕೂಗುವ, ದೇಶದ್ರೋಹಿ ಕೃತ್ಯ ಎಸಗುವ, ಫೇಸ್‌‌ಬುಕ್ ಪೋಸ್ಟ್ ಹಾಕುವ ದೇಶದ್ರೋಹಿಗಳಿಗೆ ಇನ್ನು ಮುಂದೆ ಜೈಲು ಶಿಕ್ಷೆ ಇಲ್ಲ , ನೇರವಾಗಿ ಗುಂಡೇಟು : ಬಸನಗೌಡ ಪಾಟೀಲ ಯತ್ನಾಳ -Vishwanews24

ವಿಜಯಪುರ : “ದೇಶದ್ರೋಹದ ಕೆಲಸದಲ್ಲಿ ತೊಡಗುವವರಿಗೆ ಇನ್ನು ಮುಂದೆ ಜೈಲು ಶಿಕ್ಷೆ ಇಲ್ಲ, ನೇರವಾಗಿ ಗುಂಡೇಟು” ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಪಾಕ್ ಪರ ಘೋಷಣೆ ಕೂಗುವ, ದೇಶದ್ರೋಹಿ ಕೃತ್ಯ ಎಸಗುವ, ಫೇಸ್‌‌ಬುಕ್ ಪೋಸ್ಟ್ ಹಾಕುವ ದೇಶದ್ರೋಹಿಗಳಿಗೆ ನೇರವಾಗಿ ಗುಂಡೇಟು ಬೀಳುತ್ತವೆ” ಎಂದರು.

“ಮೋದಿ, ಅಮಿತ್ ಶಾ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದಾರಾ ಎಂದು ಕಾಂಗ್ರೆಸ್‌ ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸೋನಿಯಾ ಗಾಂಧಿ, ಸಿದ್ಧರಾಮಯ್ಯ ಅವರು ಪಾಲ್ಗೊಂಡಿದ್ದಾರಾ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರಂಥ ನಾಯಕರು ಪಾಲ್ಗೊಂಡಿರಲಿಲ್ಲವೇ” ಎಂದು ಕೇಳಿದ್ದಾರೆ.

“ಪಾಕ್ ಎಂಬ ಅಕ್ರಮ ಸಂತಾನ, ನೇತಾಜಿ ಭೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರಧಾನಿ ಆಗಿದ್ದರೆ ಹುಟ್ಟುತ್ತಲೇ ಇರಲಿಲ್ಲ. ಮೋತಿಲಾಲ್ ನೆಹರು ತಮ್ಮ ಮಗನನ್ನು ಪ್ರಧಾನಿ‌ ಮಾಡುವ ಸ್ವಾರ್ಥಕ್ಕಾಗಿ ಪಾಕ್ ಎಂಬ ಬಚ್ಚಾ ಹುಟ್ಟಿಕೊಂಡಿತು” ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago