ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪೌರತ್ವ ತಿದ್ದುಪಡಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ದೇಶದ್ರೋಹಿ ಘೋಷಣೆ ಕೂಗಿದ ಅಮೂಲ್ಯ ಲಿಯೋನ ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಪಾಕಿಸ್ತಾನ ಜಿಂದಾಬಾದ್ ಅಂತ ಘೋಷಣೆ ಕೂಗಿ ಏಕಾಏಕಿ ಕುಖ್ಯಾತಿ ಗಳಿಸಿದ ಆರೋಪಿ ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ಅಮೂಲ್ಯ ಹೇಳಿಕೆ ವಿಡಿಯೋ ಆಧಾರದ ಮೇಲೆ ಅವರನ್ನು ಅರೆಸ್ಟ್ ಮಾಡಿದ ಉಪ್ಪಾರಪೇಟೆ ಠಾಣೆ ಪೊಲೀಸರು, ಸುಮೋಟೋ ಕೇಸ್ ದಾಖಲಿಸಿ ಎಫ್ಐಆರ್ ದಾಖಲಿಸಿಕೊಂಡರು. ಅಮೂಲ್ಯ ವಿರುದ್ಧ ಐಪಿಸಿ ಸೆಕ್ಷನ್ 124ಎ(ದೇಶದ್ರೋಹ ಆರೋಪ), 153ಎ(ಶತೃತ್ವ ಬಿತ್ತುವುದು), 153ಬಿ(ಭಾವೈಕ್ಯತೆ ಹಾಗೂ ರಾಷ್ಟೀಯ ಏಕೀಕರಣಕ್ಕೆ ಧಕ್ಕೆ ತರುವುದು) ಸೆಕ್ಷನ್ ಅಡಿ ಕೇಸ್ ದಾಖಲಿಸಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…