Categories: ಉಡುಪಿ

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬಿಗೆ 17 ವರ್ಷ ಜೈಲು ಶಿಕ್ಷೆ – vishwanews24

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬಿಗೆ 17 ವರ್ಷ ಜೈಲು ಶಿಕ್ಷೆ
ಇಸ್ಲಮಾಬಾದ್: ತೋಷಖಾನಾದ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಪಾಕಿಸ್ತಾನದ ನ್ಯಾಯಾಲಯವೊಂದು 17 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಈ ಪ್ರಕರಣವು 2021ರಲ್ಲಿ ಸೌದಿ ಅರೇಬಿಯಾ ಸರಕಾರದಿಂದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬಿ ಸ್ವೀಕರಿಸಿದ್ದ ಸರಕಾರಿ ಉಡುಗೊರೆಗಳಿಗೆ ಸಂಬಂಧಿಸಿದ್ದಾಗಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಾರೂಖ್ ಅರ್ಜುಮಂಡ್ ಈ ಪ್ರಕರಣದ ತೀರ್ಪನ್ನು ಪ್ರಕಟಿಸಿದರು.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಪಾಕಿಸ್ತಾನದ ದಂಡ ಸಂಹಿತೆಯ ಸೆಕ್ಷನ್ 409ರ (ಕ್ರಿಮಿನಲ್ ವಿಶ್ವಾಸ ದ್ರೋಹ) ಅಡಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವಿವಿಧ ಸೆಕ್ಷನ್ ಗಳಡಿ ಏಳು ವರ್ಷಗಳ ಸೆರೆವಾಸವನ್ನು ವಿಧಿಸಲಾಗಿದೆ. ಇದಲ್ಲದೆ, ಅವರಿಬ್ಬರಿಗೂ 1.64 ಕೋಟಿ ರೂ.ದಂಡ ವಿಧಿಸಲಾಗಿದೆ.

 

Vishwa News 24

Recent Posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

9 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

14 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

21 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

18 hours ago