ಇಸ್ಲಾಮಾಬಾದ್: ಪಾಕಿಸ್ತಾನ ದೇಶವು ಸದ್ಭಾವನಾ ಸಂದೇಶ ಸಾರುವ ಮೂಲಕ ಪಾಕಿಸ್ತಾನ ಜೈಲಿನಲ್ಲಿದ್ದ 55 ಭಾರತೀಯ ಮೀನುಗಾರರು ಹಾಗೂ ಅನ್ಯ ಐವರು ನಾಗರಿಕರನ್ನು ಬಿಡುಗಡೆಗೊಳಿಸಿದೆ.
ಈದಿ ಫೌಂಡೇಷನ್ ಅಧ್ಯಕ್ಷ ಫೈಜಲ್ ಈದಿ ಹಾಗೂ ಸಾಧ್ ಈದಿ ಅವರ ಸಲಹೆಯ ಮೇರೆಗೆ ಭಾರತೀಯ ಮೀನುಗಾರರನ್ನು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಕರೆ ತಂದು, ನಂತರ ಬಸ್ಸಿನಲ್ಲಿ ಲಾಹೋರ್ ಕ್ಕೆ ಕಳುಹಿಸಲಾಯಿತು. ಅಲ್ಲದೆ ಬಿಡುಗಡೆಗೊಂಡವರಿಗೆ ಈದಿ ಫೌಂಡೇಷನ್ ಐದು ಸಾವಿರ ರೂ. ನೀಡಿ ಸತ್ಕರಿಸಲಾಗಿದ್ದು, ವಿಶೇಷ ಬಸ್ ಮೂಲಕ ಅವರನ್ನು ವಾಘಾ ಗಡಿಗೆ ಕಳುಹಿಸಿಕೊಡಲಿದ್ದಾರೆ.
ಎರಡು ದೇಶಗಳ ಮಧ್ಯೆ ಸದ್ಭಾವನಾ ಸಂದೇಶ ಸಾರುವುದಕ್ಕಾಗಿ ಪಾಕಿಸ್ತಾನ, ಭಾರತೀಯ 360 ಕೈದಿಗಳನ್ನು ಬಿಡುಗಡೆಗೊಳಿಸುವುದಾಗಿ ಘೋಷಿಸಿದೆ. ಇದರಲ್ಲಿ ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೊಂಡ 355 ಮೀನುಗಾರರು ಹಾಗೂ ಐವರು ಭಾರತೀಯ ನಾಗರಿಕರು ಕೂಡ ಒಳಗೊಂಡಿದ್ದಾರೆ.
ಜನವರಿ ತಿಂಗಳಲ್ಲಿಯೇ ಎರಡು ದೇಶಗಳು ಕೈದಿಗಳ ಪಟ್ಟಿಯನ್ನು ಪರಸ್ಪರ ವಿನಿಮಯ ಮಾಡಿಕೊಂಡಿದ್ದವು. ಅದರನ್ವಯ ಭಾರತೀಯ ಜೈಲಿನಲ್ಲಿದ 347 ಪಾಕಿಸ್ತಾನಿ ಕೈದಿಗಳು ಬಂಧಿಯಾಗಿದ್ದು, ಅದರಲ್ಲಿ 249 ನಾಗರಿಕರು ಹಾಗೂ 98 ಮೀನುಗಾರರಿದ್ದಾರೆ.
ಎರಡು ದೇಶಗಳ ಮಧ್ಯೆ ಸದ್ಭಾವನಾ ಸಂದೇಶ ಸಾರುವುದಕ್ಕಾಗಿ ಪಾಕಿಸ್ತಾನ, ಭಾರತೀಯ 360 ಕೈದಿಗಳನ್ನು ಬಿಡುಗಡೆಗೊಳಿಸುವುದಾಗಿ ಘೋಷಿಸಿದೆ. ಇದರಲ್ಲಿ ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೊಂಡ 355 ಮೀನುಗಾರರು ಹಾಗೂ ಐವರು ಭಾರತೀಯ ನಾಗರಿಕರು ಕೂಡ ಒಳಗೊಂಡಿದ್ದಾರೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…