Featured

ಪಾಕ್ ವಶದಲ್ಲಿದ್ದ 55 ಭಾರತೀಯ ಮೀನುಗಾರರ ಬಿಡುಗಡೆ -Vishwanews24

ಇಸ್ಲಾಮಾಬಾದ್: ಪಾಕಿಸ್ತಾನ ದೇಶವು ಸದ್ಭಾವನಾ ಸಂದೇಶ ಸಾರುವ ಮೂಲಕ ಪಾಕಿಸ್ತಾನ ಜೈಲಿನಲ್ಲಿದ್ದ 55 ಭಾರತೀಯ ಮೀನುಗಾರರು ಹಾಗೂ ಅನ್ಯ ಐವರು ನಾಗರಿಕರನ್ನು ಬಿಡುಗಡೆಗೊಳಿಸಿದೆ.

ಈದಿ ಫೌಂಡೇಷನ್ ಅಧ್ಯಕ್ಷ ಫೈಜಲ್ ಈದಿ ಹಾಗೂ ಸಾಧ್ ಈದಿ ಅವರ ಸಲಹೆಯ ಮೇರೆಗೆ ಭಾರತೀಯ ಮೀನುಗಾರರನ್ನು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಕರೆ ತಂದು, ನಂತರ ಬಸ್ಸಿನಲ್ಲಿ ಲಾಹೋರ್ ಕ್ಕೆ ಕಳುಹಿಸಲಾಯಿತು. ಅಲ್ಲದೆ ಬಿಡುಗಡೆಗೊಂಡವರಿಗೆ ಈದಿ ಫೌಂಡೇಷನ್ ಐದು ಸಾವಿರ ರೂ. ನೀಡಿ ಸತ್ಕರಿಸಲಾಗಿದ್ದು, ವಿಶೇಷ ಬಸ್ ಮೂಲಕ ಅವರನ್ನು ವಾಘಾ ಗಡಿಗೆ ಕಳುಹಿಸಿಕೊಡಲಿದ್ದಾರೆ.

ಎರಡು ದೇಶಗಳ ಮಧ್ಯೆ ಸದ್ಭಾವನಾ ಸಂದೇಶ ಸಾರುವುದಕ್ಕಾಗಿ ಪಾಕಿಸ್ತಾನ, ಭಾರತೀಯ 360 ಕೈದಿಗಳನ್ನು ಬಿಡುಗಡೆಗೊಳಿಸುವುದಾಗಿ ಘೋಷಿಸಿದೆ. ಇದರಲ್ಲಿ ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೊಂಡ 355 ಮೀನುಗಾರರು ಹಾಗೂ ಐವರು ಭಾರತೀಯ ನಾಗರಿಕರು ಕೂಡ ಒಳಗೊಂಡಿದ್ದಾರೆ.

ಜನವರಿ ತಿಂಗಳಲ್ಲಿಯೇ ಎರಡು ದೇಶಗಳು ಕೈದಿಗಳ ಪಟ್ಟಿಯನ್ನು ಪರಸ್ಪರ ವಿನಿಮಯ ಮಾಡಿಕೊಂಡಿದ್ದವು. ಅದರನ್ವಯ ಭಾರತೀಯ ಜೈಲಿನಲ್ಲಿದ 347 ಪಾಕಿಸ್ತಾನಿ ಕೈದಿಗಳು ಬಂಧಿಯಾಗಿದ್ದು, ಅದರಲ್ಲಿ 249 ನಾಗರಿಕರು ಹಾಗೂ 98 ಮೀನುಗಾರರಿದ್ದಾರೆ.

ಎರಡು ದೇಶಗಳ ಮಧ್ಯೆ ಸದ್ಭಾವನಾ ಸಂದೇಶ ಸಾರುವುದಕ್ಕಾಗಿ ಪಾಕಿಸ್ತಾನ, ಭಾರತೀಯ 360 ಕೈದಿಗಳನ್ನು ಬಿಡುಗಡೆಗೊಳಿಸುವುದಾಗಿ ಘೋಷಿಸಿದೆ. ಇದರಲ್ಲಿ ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೊಂಡ 355 ಮೀನುಗಾರರು ಹಾಗೂ ಐವರು ಭಾರತೀಯ ನಾಗರಿಕರು ಕೂಡ ಒಳಗೊಂಡಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

2 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

2 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

5 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

5 hours ago