Featured

ಪಾದೂರು ರೋಟರಿ ಸಮುದಾಯ ದಳ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ರಾಜ್ಯೋತ್ಸವ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಇಬ್ಬರಿಗೆ ಸನ್ಮಾನ – Vishwanews24

ಪಾದೂರು ರೋಟರಿ ಸಮುದಾಯ ದಳ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ರಾಜ್ಯೋತ್ಸವ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಇಬ್ಬರಿಗೆ ಸನ್ಮಾನ

ಪಾದೂರು ರೋಟರಿ ಸಮುದಾಯ ದಳ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ರಾಜ್ಯೋತ್ಸವ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಪಾದೂರು ಯುಬಿಎಂಸಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಆಗಿದ್ದ ಶ್ರೀಮತಿ ಶೈಲಿ ಪ್ರೇಮ ಕುಂದರ್ ಹಾಗೂ ಕಟಪಾಡಿ ಎಸ್ ವಿ ಎಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾಗಿರುವ ಪಾದೂರಿನ ನಿವಾಸಿ ಜ್ಯೋತಿಷ್ಯ ಶಾಸ್ತ್ರಜ್ಞ ಶ್ರೀ ಸುಬ್ರಹ್ಮಣ್ಯ ತಂತ್ರಿ ಅವರನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿಕಟಪೂರ್ವ ಎಜಿ ರೊಟೇರಿಯನ್ ಪಿಎಚ್ ಎಫ್ ಡಾಕ್ಟರ್ ಅರುಣ್ ಹೆಗ್ಡೆಯವರು ಸನ್ಮಾನಿಸಿದರು .

ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾದೂರು ಮಹಿಳಾ ಮಂಡಳದ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ ಆಳ್ವ ಹಾಗೂ ಶಿರ್ವ ರೋಟರಿ ಪೂರ್ವ ಅಧ್ಯಕ್ಷರಾಗಿದ್ದ ರೊ. ಮೈಕಲ್ ಮಥಾಯಸ್, ಆರ್ ಸಿಸಿ ಯ ಅಧ್ಯಕ್ಷ ಪ್ರಸಾದ್ ಆಚಾರ್ಯ ಹಾಗೂ ಕಾರ್ಯದರ್ಶಿ ಸಂತೋಷ್ ಆಚಾರ್ಯ ಹಾಗೂ ಆರ್ ಸಿಸಿಯ ಸಭಾಪತಿ ರೊ. ಜೆ ಕೆ ಆಳ್ವ ಅವರು ಉಪಸ್ಥಿತರಿದ್ದರು. ಸಭೆಯಲ್ಲಿ ಪಾದೂರು ಅಂಗನವಾಡಿ ಶಿಕ್ಷಕಿಯಾದ ವತ್ಸಲ ಶೆಟ್ಟಿ ಹಾಗೂ ಇನ್ನೋರ್ವ ಶಿಕ್ಷಕಿಯಾದ ಪ್ರಫುಲ್ಲಾ ಆಚಾರ್ಯ ಇವರನ್ನು ಅಭಿನಂದಿಸಲಾಯಿತು .

ಸಭೆಯಲ್ಲಿ ಪೂರ್ಣಿಮಾ ಕೆ ಶೆಟ್ಟಿ, ಪ್ರಕಾಶ್ ಆಚಾರ್ಯ, ಮನೋಜ್ ಶೆಟ್ಟಿ , ಜೋಯಲ್ ಮಥಾಯಸ್ ಹಾಗೂ ಇತರರು ಉಪಸ್ಥಿತರಿದ್ದರು .

ಬಳ್ಳಾರಿ: ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್ , ಬಿಜೆಪಿಯಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ : ಎಂ.ಬಿ. ಪಾಟೀಲ್ – Vishwanews24

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

9 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

19 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

28 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

36 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

43 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

1 hour ago