ಕಾಪು: ಪಾದೂರು ISPRL ಯೋಜನೆಯ ಎರಡನೇ ಹಂತದ ವಿಸ್ತರಣೆಗೆ ಸರಕಾರ 210 ಎಕರೆ ಭೂಮಿಯನ್ನು ಭೂಸ್ವಾಧಿನದ ನೋಟಿಫಿಕೆಶನ್ ಹೊರಡಿಸಿದ್ದು ಭೂಸಂತ್ರಸ್ತರಿಗೆ ಸಿಗ ಬೇಕಾದ ನ್ಯಾಯಯುತ ಬೆಲೆ ಹಾಗೂ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ವಿಶ್ವನ್ಯೂಸ್24 ಗೆ ತಿಳಿಸಿದ್ದಾರೆ.
ಈ ಹಿಂದೆ ಮೊದಲ ಹಂತದ ಭೂಸ್ವಾಧಿನ ಪ್ರಕ್ರಿಯೆ ನಡೆದ ಸಮಯದಲ್ಲಿ ಭೂಸಂತ್ರಸ್ಥರಿಗೆ ಗರಿಷ್ಠ ಪರಿಹಾರ ನೀಡುವಲ್ಲಿ ಪ್ರಯತ್ನ ಮಾಡಿದ್ದೇನೆ ಮತ್ತು ಈ ಹಂತದ ಪ್ರಕ್ರಿಯೆಯಲ್ಲಿ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಮತ್ತು ನ್ಯಾಯಯುತ ಹೋರಾಟದಲ್ಲಿ ಸಕ್ರಿಯವಾಗಿ ಬೆಂಬಲಿಸುವುದಾಗಿ ಮತ್ತು ಜಿಲ್ಲಾಧಿಕಾತಿಗಳ ಜತೆಗೆ ಮತ್ತು ಸಂಬಂಧಪಟ್ಟ ಇಲಾಖೆಯ ಜತೆ ಚರ್ಚಿಸುವುದಾಗಿ ಅವರು ತಿಳಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…