Featured

ಪಾದೂರು ISPRL ಯೋಜನೆಯ ಎರಡನೇ ಹಂತದ ವಿಸ್ತರಣೆಗೆ‌ ಸರಕಾರ ಭೂಸ್ವಾಧಿನದ ನೋಟಿಫಿಕೆಶನ್ -ಗ್ರಾಮಸ್ಥರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲ- ಕಾಪು ಶಾಸಕ ಲಾಲಾಜಿ_vishwanews24

ಪಾದೂರು ISPRL ಯೋಜನೆಯ ಎರಡನೇ ಹಂತದ ವಿಸ್ತರಣೆಗೆ‌ ಸರಕಾರ ಭೂಸ್ವಾಧಿನದ ನೋಟಿಫಿಕೆಶನ್ -ಗ್ರಾಮಸ್ಥರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲ- ಕಾಪು ಶಾಸಕ ಲಾಲಾಜಿ

ಕಾಪು: ಪಾದೂರು ISPRL ಯೋಜನೆಯ ಎರಡನೇ ಹಂತದ ವಿಸ್ತರಣೆಗೆ‌ ಸರಕಾರ 210 ಎಕರೆ ಭೂಮಿಯನ್ನು ಭೂಸ್ವಾಧಿನದ ನೋಟಿಫಿಕೆಶನ್ ಹೊರಡಿಸಿದ್ದು ಭೂಸಂತ್ರಸ್ತರಿಗೆ ಸಿಗ ಬೇಕಾದ ನ್ಯಾಯಯುತ ಬೆಲೆ ಹಾಗೂ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ವಿಶ್ವನ್ಯೂಸ್24 ಗೆ ತಿಳಿಸಿದ್ದಾರೆ.
ಈ ಹಿಂದೆ ಮೊದಲ ಹಂತದ ಭೂಸ್ವಾಧಿನ ಪ್ರಕ್ರಿಯೆ ನಡೆದ ಸಮಯದಲ್ಲಿ ಭೂಸಂತ್ರಸ್ಥರಿಗೆ ಗರಿಷ್ಠ ಪರಿಹಾರ ನೀಡುವಲ್ಲಿ ಪ್ರಯತ್ನ ಮಾಡಿದ್ದೇನೆ ಮತ್ತು ಈ ಹಂತದ ಪ್ರಕ್ರಿಯೆಯಲ್ಲಿ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಮತ್ತು ನ್ಯಾಯಯುತ ಹೋರಾಟದಲ್ಲಿ ಸಕ್ರಿಯವಾಗಿ ಬೆಂಬಲಿಸುವುದಾಗಿ ಮತ್ತು ಜಿಲ್ಲಾಧಿಕಾತಿಗಳ ಜತೆಗೆ ಮತ್ತು ಸಂಬಂಧಪಟ್ಟ ಇಲಾಖೆಯ ಜತೆ ಚರ್ಚಿಸುವುದಾಗಿ ಅವರು ತಿಳಿಸಿದರು.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

10 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

11 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

11 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

11 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

12 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

13 hours ago