Featured

ಪಾದೂರು ISPRL ಯೋಜನೆಯ ಎರಡನೇ ಹಂತದ ವಿಸ್ತರಣೆಗೆ‌ ಸರಕಾರ ಭೂಸ್ವಾಧಿನದ ನೋಟಿಫಿಕೆಶನ್ -ಮುಂದಿನ ಹೋರಾಟದ ಬಗ್ಗೆ ಗ್ರಾಮಸ್ಥರ ಸಭೆ -Vishwanews24

ಪಾದೂರು ISPRL ಯೋಜನೆಯ ಎರಡನೇ ಹಂತದ ವಿಸ್ತರಣೆಗೆ‌ ಸರಕಾರ ಭೂಸ್ವಾಧಿನದ ನೋಟಿಫಿಕೆಶನ್ -ಮುಂದಿನ ಹೋರಾಟದ ಬಗ್ಗೆ ಗ್ರಾಮಸ್ಥರ ಸಭೆ -Vishwanews24

ಕಾಪು: ಪಾದೂರು ISPRL ಯೋಜನೆಯ ಎರಡನೇ ಹಂತದ ವಿಸ್ತರಣೆಗೆ‌ ಸರಕಾರ 210 ಎಕರೆ ಭೂಮಿಯನ್ನು ಭೂಸ್ವಾಧಿನದ ನೋಟಿಫಿಕೆಶನ್ ಹೊರಡಿಸಿದ್ದು ಈ ಬಗ್ಗೆ ಕಳತ್ತೂರು ಜನಜಾಗೃತಿ ಸಮಿತಿ ಮುಂದಿನ‌ ಹೋರಾಟದ ಕುರಿತಾದ ಗ್ರಾಮಸ್ಥರ ಸಭೆ ಇಂದು ಶಾಂತಿಗುಡ್ಡೆಯಲ್ಲಿ ನಡೆಯಿತು.
ಸಂದೀಪ್ ಕುಮಾರ್ ಮಾತಾಡಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜತೆಗೆ ವಿವಿಧ ಇಲಾಖೆ ಅಧಿಕಾರಿಗಳ ಸಭೆಗೆ ಆಗ್ರಹ ಮಾಡಬೇಕೆಂದು ಅಭಿಪ್ರಾಯ ಪಟ್ಟರು.

ತಾನು ಭಾರತೀಯನೆಂಬುದು ನನ್ನ ಅದೃಷ್ಟ , ತನಗಾಗಿ ಭಾರತ ರತ್ನ ಪ್ರಶಸ್ತಿಗೆ ಬೇಡಿಕೆ ಇಡುವುದನ್ನು ದಯವಿಟ್ಟು ನಿಲ್ಲಿಸಿ : ರತನ್‌ ಟಾಟಾ -Vishwanews24

ಗ್ರಾಮಸ್ಥ ಸುರೇಂದ್ರ ಮಾತಾಡಿ ನಾಲವತ್ತು ಮನೆ ಮೊದಲ ಹಂತದಲ್ಲಿ ಕಳೆದುಕೊಳ್ಳುವ ಸಾದ್ಯತೆ ಇದೆ ಜನವರಿ12 ತಾರೀಖಿನಿಂದ ನೋಟಿಫಿಕೆಶನ್ ಆಗುತ್ತೆ ಆದರೇ 24 ದಿನಗಳ ನಂತರ ಪ್ರಕಟನೆ ಮಾಡಿದ್ದಾರೆ ಇದೊಂದು ಕತ್ತಲೆಯಲ್ಲಿ ಇಡುವ ಪ್ರಯತ್ನ ಕಂಪೆನಿ ಮಾಡುತ್ತಿದ್ದಾರೆ.ಮತ್ತು ಭೂಮಿ ಕಳೆದು ಕೊಳ್ಳುವ ಜನರಿಗೆ ಭೂಪರಿಹಾರ ಅತ್ಯಂತ ಕಡಿಮೆಯಾಗಿದೆ ಹಾಗೂ ಸಮರ್ಪಕವಾದ ಮಾಹಿತಿ ನೀಡದೆಹೋದರೆ ಯಾವುದೇ ಕಾರಣಕ್ಕೂ ಭೂಸ್ವಾಧಿನಕ್ಕೆ ಅವಕಾಶ ನೀಡಬಾರದೆಂದರು.

ಮಂಗಳೂರು : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಮಂಗಳಮುಖಿ ಆಯ್ಕೆ -Vishwanews24

ಗ್ರಾಮಸ್ಥೆಯಾದ ಜನವಸತಿ ಉಳಿಸಿಕೊಳ್ಳಲು ಮನವಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು ಹೇಗೆ ನಂಬೊದು ಕೃಷಿ ಭೂಮಿ‌ ಕಳೆದುಕೊಂಡು ನಮಗೆ ಬದುಕಲು ಸಾದ್ಯವಿಲ್ಲ ಎಂದರು.

ಈ‌ ಸಂಧರ್ಭದಲ್ಲಿ ಜನಪ್ರತಿನಿಧಿಗಳು,ಸಾಮಾಜಿಕ ಕಾರ್ಯಕರ್ತರು,ರಾಜಕೀಯ ಮುಖಂಡರು,ಗ್ರಾಮಸ್ಥರು ಉಪಸ್ಥಿತರಿದ್ದರು.

ಇತಿಹಾಸ ಪ್ರಸಿದ್ಧ ಐಕಳಬಾವ ‘ಕಾಂತಾಬಾರೆ-ಬೂದಾಬಾರೆ’ ಕಂಬಳಕ್ಕೆ ಚಾಲನೆ -Vishwanews24

 

 

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

12 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

12 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

12 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

12 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

13 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

13 hours ago