ಕಾಪು: ಪಾದೂರು ISPRL ಯೋಜನೆಯ ಎರಡನೇ ಹಂತದ ವಿಸ್ತರಣೆಗೆ ಸರಕಾರ 210 ಎಕರೆ ಭೂಮಿಯನ್ನು ಭೂಸ್ವಾಧಿನದ ನೋಟಿಫಿಕೆಶನ್ ಹೊರಡಿಸಿದ್ದು ಈ ಬಗ್ಗೆ ಕಳತ್ತೂರು ಜನಜಾಗೃತಿ ಸಮಿತಿ ಮುಂದಿನ ಹೋರಾಟದ ಕುರಿತಾದ ಗ್ರಾಮಸ್ಥರ ಸಭೆ ಇಂದು ಶಾಂತಿಗುಡ್ಡೆಯಲ್ಲಿ ನಡೆಯಿತು.
ಸಂದೀಪ್ ಕುಮಾರ್ ಮಾತಾಡಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜತೆಗೆ ವಿವಿಧ ಇಲಾಖೆ ಅಧಿಕಾರಿಗಳ ಸಭೆಗೆ ಆಗ್ರಹ ಮಾಡಬೇಕೆಂದು ಅಭಿಪ್ರಾಯ ಪಟ್ಟರು.
ಗ್ರಾಮಸ್ಥ ಸುರೇಂದ್ರ ಮಾತಾಡಿ ನಾಲವತ್ತು ಮನೆ ಮೊದಲ ಹಂತದಲ್ಲಿ ಕಳೆದುಕೊಳ್ಳುವ ಸಾದ್ಯತೆ ಇದೆ ಜನವರಿ12 ತಾರೀಖಿನಿಂದ ನೋಟಿಫಿಕೆಶನ್ ಆಗುತ್ತೆ ಆದರೇ 24 ದಿನಗಳ ನಂತರ ಪ್ರಕಟನೆ ಮಾಡಿದ್ದಾರೆ ಇದೊಂದು ಕತ್ತಲೆಯಲ್ಲಿ ಇಡುವ ಪ್ರಯತ್ನ ಕಂಪೆನಿ ಮಾಡುತ್ತಿದ್ದಾರೆ.ಮತ್ತು ಭೂಮಿ ಕಳೆದು ಕೊಳ್ಳುವ ಜನರಿಗೆ ಭೂಪರಿಹಾರ ಅತ್ಯಂತ ಕಡಿಮೆಯಾಗಿದೆ ಹಾಗೂ ಸಮರ್ಪಕವಾದ ಮಾಹಿತಿ ನೀಡದೆಹೋದರೆ ಯಾವುದೇ ಕಾರಣಕ್ಕೂ ಭೂಸ್ವಾಧಿನಕ್ಕೆ ಅವಕಾಶ ನೀಡಬಾರದೆಂದರು.
ಮಂಗಳೂರು : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಮಂಗಳಮುಖಿ ಆಯ್ಕೆ -Vishwanews24
ಗ್ರಾಮಸ್ಥೆಯಾದ ಜನವಸತಿ ಉಳಿಸಿಕೊಳ್ಳಲು ಮನವಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು ಹೇಗೆ ನಂಬೊದು ಕೃಷಿ ಭೂಮಿ ಕಳೆದುಕೊಂಡು ನಮಗೆ ಬದುಕಲು ಸಾದ್ಯವಿಲ್ಲ ಎಂದರು.
ಈ ಸಂಧರ್ಭದಲ್ಲಿ ಜನಪ್ರತಿನಿಧಿಗಳು,ಸಾಮಾಜಿಕ ಕಾರ್ಯಕರ್ತರು,ರಾಜಕೀಯ ಮುಖಂಡರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…