ಉಡುಪಿ

ಪಾಸಿಟಿವ್ ಬಂದ ವ್ಯಕ್ತಿಗಳು ಸರಿಯಾದ ಮಾಹಿತಿ ನೀಡದಿದ್ದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು : ಉಡುಪಿ ಡಿ.ಸಿ ಎಚ್ಚರಿಕೆ -Vishwanews24

ಉಡುಪಿ: ಪಾಸಿಟಿವ್ ಬಂದ ವ್ಯಕ್ತಿಗಳು ಸರಿಯಾದ ಮಾಹಿತಿ ನೀಡದಿದ್ದರೆ ಅಥವಾ ವಾಸ್ತವತೆ ಮುಚ್ಚಿಟ್ಟರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಉಡುಪಿ ಡಿ.ಸಿ. ಮತ್ತೊಮ್ಮೆ ವಾರ್ನಿಂಗ್ ಕೊಟ್ಟಿದ್ದಾರೆ.

ಈ ಸಂಬಂಧ ಜಿಲ್ಲೆಯ ಜನತೆಗೆ ಮನವಿ ಮಾಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್ , ಪಾಸಿಟಿವ್ ಬಂದವರಿಗೆ ಕಂಟ್ರೋಲ್ ರೂಂನಿಂದ ಫೋನ್ ಮಾಡುತ್ತೇವೆ. ಆ ಸಂದರ್ಭದಲ್ಲಿ ಕೆಲವರು ಸರಿಯಾಗಿ ಸ್ಪಂದಿಸದಿರುವುದು ಕಂಡುಬಂದಿದೆ. ಮಾಹಿತಿ ನೀಡದೇ ಇರುವುದು ಅಥವಾ ಆರೋಗ್ಯ ಕಾರ್ಯಕರ್ತರ ಜೊತೆ ಉಡಾಫೆ ವರ್ತನೆ ತೋರುತ್ತಾರೆ.

ಈ ರೀತಿ ಮಾಡಿದರೆ ಕಾಯಿಲೆ ನಿಯಂತ್ರಣ ಕಷ್ಟವಾಗುತ್ತದೆ. ಹಾಗಾಗಿ ಜಿಲ್ಲಾಡಳಿತದ ಜೊತೆ ಸೂಕ್ತ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಇನ್ನು ಪಾಸಿಟಿವ್ ಬಂದ ಕೆಲವು ವ್ಯಕ್ತಿಗಳು ಪ್ರೈಮರಿ ಸಂಪರ್ಕದ ಬಗ್ಗೆ ಸರಿಯಾದ, ಖಚಿತ ಮಾಹಿತಿ ನೀಡುತ್ತಿಲ್ಲ.

ನಿಮಗೆ ಗೊತ್ತಿರಲಿ, ಪ್ರೈಮರಿ ಕಾಂಟಾಕ್ಟ್ ಇರುವ ಶೇ.50 ಜನರಿಗೆ ಪಾಸಿಟಿವ್ ಬರುತ್ತದೆ. ಆದರೆ ಮಾಹಿತಿ‌ ಮುಚ್ಚಿಟ್ಟರೆ ಅವರು ಇತರರಿಗೂ ಕಾಯಿಲೆ ಹರಡಿಸುತ್ತಾರೆ. ಹೀಗಾಗಿ ಮಾಹಿತಿ ನೀಡದವರ ಅಥವಾ ವಾಸ್ತವ ಅಂಶ ಮುಚ್ಚಿಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago