Featured

ಪಿಂಕ್ ವಾಟ್ಸ್ ಆ್ಯಪ್ ಬಳಕೆ ಅಪಾಯಕಾರಿ, ಸೈಬರ್ ವಂಚನೆಗೆ ಒಳಗಾಗಬೇಡಿ : ಪೊಲೀಸ್ ಇಲಾಖೆ ಎಚ್ಚರಿಕೆ – vishwanews24

ಪಿಂಕ್ ವಾಟ್ಸ್ ಆ್ಯಪ್ ಬಳಕೆ ಅಪಾಯಕಾರಿ, ಸೈಬರ್ ವಂಚನೆಗೆ ಒಳಗಾಗಬೇಡಿ : ಪೊಲೀಸ್ ಇಲಾಖೆ ಎಚ್ಚರಿಕೆ

ಬೆಂಗಳೂರು : ‘ಪಿಂಕ್ ವಾಟ್ಸ್ ಆ್ಯಪ್’ (Pink WhatsApp) ವ್ಯಾಮೋಹಕ್ಕೆ ಒಳಗಾಗಿ ಸೈಬರ್ ವಂಚನೆಗೆ ಒಳಗಾಗಬೇಡಿ ಎಂದು ಕರ್ನಾಟಕ ರಾಜ್ಯ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಪೊಲೀಸ್, “ಗುಲಾಬಿ ಬಣ್ಣದ ವಾಟ್ಸ್ ಆಪ್ ಅಪಾಯಕಾರಿ, ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್ ಆ್ಯಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ Android ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ..” ಎಂಬ ಸಂದೇಶ ನೀಡಿದೆ.

ಒಂದು ವೇಳೆ ನೀವು ಗುಲಾಬಿ Pink WhatsApp ಮೊಬೈಲ್ ನಲ್ಲಿ ಇನ್ ಸ್ಟಾಲ್ ಮಾಡಿದರೆ ಫೋನ್ ನಲ್ಲಿರುವ ಫೋಟೊ, ಸೇವ್ ಆಗಿರುವ ಫೋನ್ ನಂಬರ್ ಗಳು, ನೆಟ್ ಬ್ಯಾಂಕಿಂಗ್ ಪಾಸ್ ವರ್ಡ್, ಎಸ್ಸೆಮ್ಮೆಸ್ ಹ್ಯಾಕ್ ಆಗಲಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

54 minutes ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago