Featured

ಪಿಎಂ ಕಿಸಾನ್‌ ಸಮ್ಮಾನ್‌ –  ಉಡುಪಿಯ 1.5 ಲಕ್ಷ ರೈತರಿಗೆ ಅನುದಾನ: ಶೋಭಾ ಕರಂದ್ಲಾಜೆ – Vishwanews24

ಪಿಎಂ ಕಿಸಾನ್‌ ಸಮ್ಮಾನ್‌ –  ಉಡುಪಿಯ 1.5 ಲಕ್ಷ ರೈತರಿಗೆ ಅನುದಾನ: ಶೋಭಾ ಕರಂದ್ಲಾಜೆ

ಉಡುಪಿ: ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ 258.99 ಕೋ.ರೂ. ಕೇಂದ್ರ ಸರಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಮಂಗಳೂರು: ಮುಂದಿನ 15 ದಿನಗಳಲ್ಲಿ ಸುರತ್ಕಲ್ ಟೋಲ್ ಸಮಸ್ಯೆ ಪರಿಹಾರ : ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಎಂ.ಕೆ. ವತಾರೆ ಭರವಸೆ – Vishwanews24

ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಈ ಯೋಜನೆಯ ಹಣ ಬಿಡುಗಡೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಆಧಾರ್‌ ಸಂಖ್ಯೆಯೊಂದಿಗೆ ಮೊಬೈಲ್‌ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in ವೆಬ್‌ ಸೈಟ್‌ಗೆ ಭೇಟಿ ನೀಡಿ ಆಧಾರ್‌ ನಂಬರ್‌, ಮೊಬೈಲ್‌ ಒಟಿಪಿ ದಾಖಲಿಸಿ ಇ ಕೆವೈಸಿ ಮಾಡಿಸಿಕೊಳ್ಳಬಹುದು ಎಂದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago