ಕಲಬುರಗಿ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ದೂರು ಬಂದ ತಕ್ಷಣವೇ ಕೂಲಂಕುಶ ತನಿಖೆಗೆ ನಾವೇ ಸಿಐಡಿ ತನಿಖೆಗೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಡಿ.ಆರ್ .ಮೈದಾನದಲ್ಲಿ ಮಾತನಾಡಿದ ಅವರು ಉತ್ತರ ಪತ್ರಿಕೆಯಲ್ಲಿ ವ್ಯತ್ಯಾಸ ಬಂದಿದ್ದರಿಂದ ಪ್ರಕರಣವನ್ನು ಸಿಐಡಿಗೆ ನಾವೇ ನೀಡಿದ್ದೇವೆ.ಸಿಐಡಿ ಹಲವಾರು ತಂಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಸದ್ಯ ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಪರಾರಿಯಾಗಿದ್ದು, ಎಂ.ವೈ ಪಾಟೀಲ್ ಹಾಗೂ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಅವರಿಗೆ ಸಹಾಯ ಮಾಡಿದ ರುದ್ರೇಗೌರ ಪಾಟೀಲ್ ಬಂಧನವಾಗಿದೆ ಎಂದರು.ಎಮ್ ವೈ ಪಾಟೀಲ್ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಮತ್ತು ಅವರಿಗೆ ಸಹಾಯ ಮಾಡಿದ ರುದ್ರಗೌಡ ಪಾಟೀಲ್ ರ ಬಂಧನವಾಗಿದೆ. ಇನ್ನಷ್ಟು ಆಳವಾಗಿ ತನಿಖೆ ಮಾಡಲು ಸೂಚಿಸಲಾಗಿದೆ.ಯುಪಿಎಸ್ಸಿ ಮಾದರಿಯಲ್ಲಿ ಪರೀಕ್ಷೆ ನಡೆಯಬೇಕು ಅನ್ನೋ ರೀತಿ ವ್ಯವಸ್ಥೆ ಮಾಡಲಾಗಿತ್ತುಇಂತಹ ಪಾರದರ್ಶಕತೆ ಇದ್ದಾಗಲು ಅಕ್ರಮವಾಗಿ ಪರೀಕ್ಷೆ ಬರೆದಿರುವುದು ಅಚ್ಚರಿಯಾಗಿದೆ ಎಂದರು.
ಇನ್ನು ಪ್ರಕರಣದಲ್ಲಿ ಕೇಳಿ ಬಂದ ಮಹಿಳೆ ದಿವ್ಯಾ ಹಾಗರಗಿ ನಮ್ಮ ಪಕ್ಷದಲ್ಲಿ ಯಾವುದೇ ಜವಬ್ದಾರಿ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.ಯಾರೇ ತಪ್ಪು ಮಾಡಿದ್ರು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.ಬೇರೆ ಪಕ್ಷದವರು ಯಾವ ರೀತಿ ಈ ಹಿಂದೆ ಪ್ರಕರಣ ಮುಚ್ಚಿ ಹಾಕಿದ್ದಾರೆ ಎಂಬುದು ಗೊತ್ತಿದೆ.ಮರು ಪರೀಕ್ಷೆ ನಡೆಸಬೇಕಾ ಅಥವಾ ಬೇಡವಾ ಅನ್ನೋದರ ಬಗ್ಗೆ ಮಧ್ಯಂತರ ವರದಿ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…