Featured

ಪಿಎಸ್‌ಐ ನೇಮಕಾತಿ ಹಗರಣ ಪ್ರಕರಣ : ಸಿಎಂ ಯಾರನ್ನು ರಕ್ಷಣೆ ಮಾಡುತ್ತಾರೆ ಮಾಡಲಿ ; ಆನಂತರ ಮಾತನಾಡುತ್ತೇವೆ : ಡಿ.ಕೆ.ಶಿ – Vishwnaews24

ಪಿಎಸ್‌ಐ ನೇಮಕಾತಿ ಹಗರಣ ಪ್ರಕರಣ : ಸಿಎಂ ಯಾರನ್ನು ರಕ್ಷಣೆ ಮಾಡುತ್ತಾರೆ ಮಾಡಲಿ ; ಆನಂತರ ಮಾತನಾಡುತ್ತೇವೆ : ಡಿ.ಕೆ.ಶಿ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಯಾರನ್ನು ರಕ್ಷಣೆ ಮಾಡುತ್ತಾರೆ ಮಾಡಲಿ. ಆನಂತರ ಮಾತನಾಡುತ್ತೇವೆ ನೋಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗೌಡ ಅವರನ್ನು ಈ ಹಿಂದೆ ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು ಸಚಿವರ ಪ್ರಭಾವಕ್ಕೆ ಮಣಿದು ಬಿಟ್ಟು ಕಳುಹಿಸಿದ್ದು, ಈಗ ಮತ್ತೆ ವಿಚಾರಣೆ ಮಾಡಿ ಬಂಧಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಈ ಬಗ್ಗೆ ಬರಿ ಇದು ಒಂದು ಮಾಹಿತಿಯಲ್ಲ ಸಾಕಷ್ಟು ಮಾಹಿತಿ, ದಾಖಲೆಗಳು ನಮ್ಮ ಬಳಿ ಇದೆ. ಪಿಎಸ್‌ಐ ಅಕ್ರಮದಲ್ಲಿ ಸ್ವತಃ ಸಚಿವರು, ಅಧಿಕಾರಿಗಳು ಭಾಗಿಯಾಗಿದ್ದಾರೆ. ಹಗರಣಕ್ಕೆ ಕಾರಣರಾದವರ ವಿರುದ್ಧ ಮೊದಲು ಕೇಸ್ ಹಾಕಲಿ ಒಂದು ವೇಳೆ ಸರ್ಕಾರ ಕೇಸ್ ಹಾಕಿ ಕ್ರಮ ಕೈಗೊಳ್ಳದಿದ್ದರೆ ನಾವು ಸುದ್ದಿಗೋಷ್ಠಿ ನಡೆಸಿ ಏನು ಮಾಡಬೇಕೋ ಮಾಡುತ್ತೇವೆ ಎಂದಿದ್ದಾರೆ.

Vishwa News 24

Recent Posts

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 minute ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

21 minutes ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

29 minutes ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

38 minutes ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

48 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

13 hours ago