ಬೆಂಗಳೂರು: ಇಂದಿನಿಂದ ಪಿಯು ತರಗತಿಗಳು ಆರಂಭಗೊಂಡಿದ್ದು, ಹಿಜಾಬ್ ವಿವಾದದ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಸಮವಸ್ತ್ರ ನೀತಿ ಸಂಹಿತೆಯನ್ನು ಕಡ್ಡಾಯಗೊಳಿಸಿದೆ.
ಈ ಕುರಿತು ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಇಂದಿನಿಂದ ಪಿಯು ತರಗತಿಗಳು ಆರಂಭಗೊಂಡಿವೆ. ಕಾಲೇಜಿಗೆ ಆಗಮಿಸುವಂತ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀತಿ ಸಂಹಿತೆ ಪಾಲನೆ ಕಡ್ಡಾಯವಾಗಿದೆ. ಒಂದು ವೇಳೆ ಈ ನಿಯಮ ಮೀರಿ ಕಾಲೇಜಿಗೆ ಬಂದರೆ ಅಂತಹ ವಿದ್ಯಾರ್ಥಿಗಳಿಗೆ ನೋ ಎಂಟ್ರಿ ಎಂದಿದ್ದಾರೆ.
ಇನ್ನು ಪಿಯು ಕಾಲೇಜುಗಳಿಗೆ ಎಲ್ಲಾ ಮಾದರಿಯ ಧಾರ್ಮಿಕ ವಸ್ತ್ರ ಸಂಹಿತೆಯನ್ನು ನಿರ್ಬಂಧಿಸಲಾಗಿದ್ದು, ಧಾರ್ಮಿಕ ವಸ್ತ್ರ ಧರಿಸಿ ಬಂದರೆ ಕಾಲೇಜಿನ ತರಗತಿಗೆ ಅವಕಾಶ ನೀಡೋದಿಲ್ಲ. ಸರ್ಕಾರ ಹೈಕೋರ್ಟ್ ನಿಯಮವನ್ನು ಪಾಲಿಸುತ್ತಿದೆ. ಸಮವಸ್ತ್ರ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…