ಬೆಂಗಳೂರು: ಇಂದಿನಿಂದ ಪಿಯು ತರಗತಿಗಳು ಆರಂಭಗೊಂಡಿದ್ದು, ಹಿಜಾಬ್ ವಿವಾದದ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಸಮವಸ್ತ್ರ ನೀತಿ ಸಂಹಿತೆಯನ್ನು ಕಡ್ಡಾಯಗೊಳಿಸಿದೆ.
ಈ ಕುರಿತು ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಇಂದಿನಿಂದ ಪಿಯು ತರಗತಿಗಳು ಆರಂಭಗೊಂಡಿವೆ. ಕಾಲೇಜಿಗೆ ಆಗಮಿಸುವಂತ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀತಿ ಸಂಹಿತೆ ಪಾಲನೆ ಕಡ್ಡಾಯವಾಗಿದೆ. ಒಂದು ವೇಳೆ ಈ ನಿಯಮ ಮೀರಿ ಕಾಲೇಜಿಗೆ ಬಂದರೆ ಅಂತಹ ವಿದ್ಯಾರ್ಥಿಗಳಿಗೆ ನೋ ಎಂಟ್ರಿ ಎಂದಿದ್ದಾರೆ.
ಇನ್ನು ಪಿಯು ಕಾಲೇಜುಗಳಿಗೆ ಎಲ್ಲಾ ಮಾದರಿಯ ಧಾರ್ಮಿಕ ವಸ್ತ್ರ ಸಂಹಿತೆಯನ್ನು ನಿರ್ಬಂಧಿಸಲಾಗಿದ್ದು, ಧಾರ್ಮಿಕ ವಸ್ತ್ರ ಧರಿಸಿ ಬಂದರೆ ಕಾಲೇಜಿನ ತರಗತಿಗೆ ಅವಕಾಶ ನೀಡೋದಿಲ್ಲ. ಸರ್ಕಾರ ಹೈಕೋರ್ಟ್ ನಿಯಮವನ್ನು ಪಾಲಿಸುತ್ತಿದೆ. ಸಮವಸ್ತ್ರ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…