ದೈವನರ್ತಕ ಗುಡ್ಡಪಾನರ ರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಶ್ರಮ ವಹಿಸಿದ ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ವತಿಯಿಂದ ಗೌರವ ಅರ್ಪಣೆ :vishwanews24
ಕಾಪು: ಪಿಲಿಕೋಲ ದೈವ ನರ್ತಕ ಗುಡ್ಡಪಾನರ ಇವರಿಗೆ ಜಾನಪದ ವಿಭಾಗದಲ್ಲಿ 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾಗಿದ್ದು ಈ ಪ್ರಶಸ್ತಿಯ ಹಿಂದೆ ಶ್ರಮ ವಹಿಸಿದ ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಇವರ ವತಿಯಿಂದ ಆದಿತ್ಯವಾರ ಗೌರವರ್ಪಣೆ ನಡೆಯಿತು.
ಗೌರವ ಸ್ವೀಕರಿಸಿ ಮಾತನಾಡಿದ ಗುಡ್ಡಪಾನರ ” ಈ ಪ್ರಶಸ್ತಿಯ ಹಿಂದೆ ಡಾ. ವೈ ಎನ್ ಶೆಟ್ಟಿ ಮತ್ತು ಕಿಶನ್ ಶೆಟ್ಟಿ ಬಿಕ್ರಿಗುತ್ತು ಹಾಗೂ ನಮ್ಮ ಊರಿನ ಗ್ರಾಮಸ್ಥರಾದ ಸರ್ವೇಶ್ವರ ಫ್ರೆಂಡ್ಸ್ ನ ಎಲ್ಲಾ ಯುವಕರು ಶ್ರಮವಹಿಸಿದ್ದು ಈ ಪ್ರಶಸ್ತಿಯ ಹಿಂದಿನ ಶ್ರಮ ಅಪಾರವಾಗಿದೆ , ನನ್ನ ಈ ಸೇವೆಯನ್ನ ಗುರುತಿಸಿ ಸರ್ಕಾರ ಈ ಪ್ರಶಸ್ತಿ ನೀಡಿರುವುದು ಅತ್ಯಂತ ಸಂತಸವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ವೀರ ಕೇಸರಿ ಶೆಟ್ಟಿ, ಉದ್ಯಮಿ ಸಂಜೀವ ಅಮಿನ್, ಚಿತ್ತನ್ ಪೂಜಾರಿ ಮೂಳೂರು,ಸುದರ್ಶನ್,ಕಿಶೋರ್ ಪೂಜಾರಿ,ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…