Featured

ಪಿಲಿಕೋಲ ದೈವನರ್ತಕ ಮೂಳೂರು ಗುಡ್ಡಪಾನರ ರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಶ್ರಮ ವಹಿಸಿದ ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ವತಿಯಿಂದ ಗೌರವ ಅರ್ಪಣೆ :vishwanews24

ದೈವನರ್ತಕ ಗುಡ್ಡಪಾನರ ರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಶ್ರಮ ವಹಿಸಿದ ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ವತಿಯಿಂದ ಗೌರವ ಅರ್ಪಣೆ :vishwanews24

ಕಾಪು:  ಪಿಲಿಕೋಲ  ದೈವ ನರ್ತಕ ಗುಡ್ಡಪಾನರ ಇವರಿಗೆ ಜಾನಪದ ವಿಭಾಗದಲ್ಲಿ 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾಗಿದ್ದು ಈ ಪ್ರಶಸ್ತಿಯ ಹಿಂದೆ ಶ್ರಮ ವಹಿಸಿದ ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಇವರ ವತಿಯಿಂದ ಆದಿತ್ಯವಾರ ಗೌರವರ್ಪಣೆ ನಡೆಯಿತು.


ಗೌರವ ಸ್ವೀಕರಿಸಿ ಮಾತನಾಡಿದ ಗುಡ್ಡಪಾನರ ” ಈ ಪ್ರಶಸ್ತಿಯ ಹಿಂದೆ ಡಾ. ವೈ ಎನ್ ಶೆಟ್ಟಿ ಮತ್ತು ಕಿಶನ್ ಶೆಟ್ಟಿ ಬಿಕ್ರಿಗುತ್ತು ಹಾಗೂ ನಮ್ಮ ಊರಿನ ಗ್ರಾಮಸ್ಥರಾದ ಸರ್ವೇಶ್ವರ ಫ್ರೆಂಡ್ಸ್ ನ ಎಲ್ಲಾ ಯುವಕರು ಶ್ರಮವಹಿಸಿದ್ದು ಈ ಪ್ರಶಸ್ತಿಯ ಹಿಂದಿನ ಶ್ರಮ ಅಪಾರವಾಗಿದೆ , ನನ್ನ ಈ ಸೇವೆಯನ್ನ ಗುರುತಿಸಿ ಸರ್ಕಾರ ಈ ಪ್ರಶಸ್ತಿ ನೀಡಿರುವುದು ಅತ್ಯಂತ ಸಂತಸವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ವೀರ ಕೇಸರಿ ಶೆಟ್ಟಿ, ಉದ್ಯಮಿ ಸಂಜೀವ ಅಮಿನ್, ಚಿತ್ತನ್ ಪೂಜಾರಿ ಮೂಳೂರು,ಸುದರ್ಶನ್,ಕಿಶೋರ್ ಪೂಜಾರಿ,ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago