ಉಳ್ಳಾಲ: ದೇರಳಕಟ್ಟೆ ಯುನಿವರ್ಸಿಟಿಯ ಪಿಹೆಚ್ ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆಯಾಗಿ 10 ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ.
ಆಕೆ ಬಿಟ್ಟು ಹೋದ ಸ್ಕೂಟರ್ ಸುರತ್ಕಲ್ ನಲ್ಲಿ ಪತ್ತೆಯಾಗಿರುವುದು ಬಿಟ್ಟರೆ ಬೇರೆನೂ ವಿಚಾರ ಗೊತ್ತಾಗಿಲ್ಲ. ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿದ ಬಳಿಕ ತನಿಖೆಯೇನೋ ಚುರುಕುಗೊಂಡಿದೆ. ಆದರೆ ಪ್ರಗತಿ ಮಾತ್ರ ಕಂಡಿಲ್ಲ. ಚೈತ್ರಾ ಹೆಬ್ಬಾರ್ ಪುತ್ತೂರಿನವನೇ ಆದ ಪರಿಚಿತ ಯುವಕ ಶಾರೂಕ್ ಎಂಬಾತನ ಜೊತೆಗೆ ಹೋಗಿರುವುದು ಖಚಿತವಾಗಿದೆ.
ಆದರೆ ಎಲ್ಲಿ ಹೋಗಿದ್ದಾರೆ ಅನ್ನೋದು ಮಾತ್ರ ಗೊತ್ತಾಗಿಲ್ಲ. ಇದೀಗ ಇದೇ ವಿಚಾರಕ್ಕೆ ಹಿಂದೂ ಸಂಘಟನೆಯ ನಾಯಕ ಪುತ್ತೂರಿನ ಅರುಣ್ ಪುತ್ತಿಲ ಉಳ್ಳಾಲ ಠಾಣೆಗೆ ಭೇಟಿ ನೀಡಿದ್ದಾರೆ. ಚೈತ್ರಾ ಪತ್ತೆಗಾಗಿ ಪೊಲೀಸರ ಬಳಿ ಮನವಿ ಮಾಡಿದ್ದು, ಶೀಘ್ರವಾಗಿ ಆರೋಪಿ ಶಾರೂಕ್ ನನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…