ಉಳ್ಳಾಲ: ದೇರಳಕಟ್ಟೆ ಯುನಿವರ್ಸಿಟಿಯ ಪಿಹೆಚ್ ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆಯಾಗಿ 10 ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ.
ಆಕೆ ಬಿಟ್ಟು ಹೋದ ಸ್ಕೂಟರ್ ಸುರತ್ಕಲ್ ನಲ್ಲಿ ಪತ್ತೆಯಾಗಿರುವುದು ಬಿಟ್ಟರೆ ಬೇರೆನೂ ವಿಚಾರ ಗೊತ್ತಾಗಿಲ್ಲ. ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿದ ಬಳಿಕ ತನಿಖೆಯೇನೋ ಚುರುಕುಗೊಂಡಿದೆ. ಆದರೆ ಪ್ರಗತಿ ಮಾತ್ರ ಕಂಡಿಲ್ಲ. ಚೈತ್ರಾ ಹೆಬ್ಬಾರ್ ಪುತ್ತೂರಿನವನೇ ಆದ ಪರಿಚಿತ ಯುವಕ ಶಾರೂಕ್ ಎಂಬಾತನ ಜೊತೆಗೆ ಹೋಗಿರುವುದು ಖಚಿತವಾಗಿದೆ.
ಆದರೆ ಎಲ್ಲಿ ಹೋಗಿದ್ದಾರೆ ಅನ್ನೋದು ಮಾತ್ರ ಗೊತ್ತಾಗಿಲ್ಲ. ಇದೀಗ ಇದೇ ವಿಚಾರಕ್ಕೆ ಹಿಂದೂ ಸಂಘಟನೆಯ ನಾಯಕ ಪುತ್ತೂರಿನ ಅರುಣ್ ಪುತ್ತಿಲ ಉಳ್ಳಾಲ ಠಾಣೆಗೆ ಭೇಟಿ ನೀಡಿದ್ದಾರೆ. ಚೈತ್ರಾ ಪತ್ತೆಗಾಗಿ ಪೊಲೀಸರ ಬಳಿ ಮನವಿ ಮಾಡಿದ್ದು, ಶೀಘ್ರವಾಗಿ ಆರೋಪಿ ಶಾರೂಕ್ ನನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…