ಬಲಿಯಾ(ಉ.ಪ್ರ), – ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗ ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂಗೆ ಆದ ಗತಿ ನಿಮಗೂ ಬರುತ್ತದೆ ಎಂದು ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಎಚ್ಚರಿಕೆ ನೀಡಿದ್ದಾರೆ.
ಉತ್ತರಪ್ರದೇಶ ಬಲಿಯಾ ವಿಧಾನಸಭಾ ಕ್ಷೇತ್ರದ ಸದ್ಯಸ ಸುರೇಂದ್ರ ಸಿಂಗ್, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಈ ಎಚ್ಚರಿಕೆ ನೀಡಿದ್ದಾರೆ. ನೀವು ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ವಿರೋಧಿಸುತ್ತಿದ್ದೀರಿ.
ನೀವು ಭಾರತದಲ್ಲಿದ್ದೀರೋ ಅಥವಾ ಬಾಂಗ್ಲಾ ದೇಶದಲ್ಲಿದ್ದೀರೋ ಪ್ರಶ್ನಿಸಿರುವ ಸಿಂಗ್ ಇತ್ತೀಚೆಗೆ ನಿಮಗೆ ಬಾಂಗ್ಲಾ ದೇಶದ ಮೇಲೆ ಮಮಕಾರ ಹೆಚ್ಚಾಗಿದೆ. ನೀವು ಆ ದೇಶಕ್ಕೆ ಹೋಗಿ ಬಾಂಗ್ಲಾ ದೇಶದ ಪ್ರಧಾನಿಯಾಗಿ ಎಂದು ಶಾಸಕರು ವ್ಯಂಗ್ಯ ಮಿಶ್ರಿತ ಸಲಹೆ ಮಾಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…