Featured

ಪುಂಜಾಲಕಟ್ಟೆ : ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹ : ಕೋರ್ಟ್‌ ಮೊರೆ ಹೋದ ಪತಿ  – Vishwanews24

ಪುಂಜಾಲಕಟ್ಟೆ : ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹ : ಕೋರ್ಟ್‌ ಮೊರೆ ಹೋದ ಪತಿ

ಪುಂಜಾಲಕಟ್ಟೆ: ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಬಗ್ಗೆ ಪತಿ ನ್ಯಾಯಾಲಯಕ್ಕೆ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಪೊಲೀಸ್‌ ಠಾಣೆಗೆ ಆದೇಶಿಸಿದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಪಣಕಜೆ, ಮಂಡಾಡಿ ನಿವಾಸಿ ಉದಯ ನಾಯಕ್‌ ಅವರು ಈ ಬಗ್ಗೆ ನ್ಯಾಯಾಲಯಕ್ಕೆ ದೂರು ನೀಡಿದ್ದು, ಬೆಳ್ತಂಗಡಿ ಸಿಜೆ ಮತ್ತು ಜೆಎಮ್‌ಎಫ್ಸಿ ನ್ಯಾಯಾಲಯ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ಆದೇಶಿಸಿದೆ.

ಉದಯ ನಾಯಕ್‌ ಅವರು ಅನಿತಾ ನಾಯಕ್‌ ಅವರನ್ನು 2018ರಲ್ಲಿ ಮದುವೆಯಾಗಿದ್ದು, ಮದುವೆ ಬಳಿಕ ಜೂನ್‌ 2020ರ ತನಕ ಇಬ್ಬರೂ ಒಟ್ಟಿಗೆ ಇದ್ದರು. ಬಳಿಕ ಹಲವಾರು ಅಡೆತಡೆಗಳು ಬಂದಿದ್ದರಿಂದ ಉದಯ ನಾಯಕ್‌ ಡೈವೋರ್ಸ್‌ ಪಿಟಿಷನ್‌ ಸಲ್ಲಿಸಿದ್ದರು. ಈ ಪ್ರಕರಣವು ವಿಚಾರಣೆಯಲ್ಲಿರುವಾಗಲೇ ಅನಿತಾ ಅವರು ಹರಿಕೃಷ್ಣ ಗಣಪತ್‌ ರಾವ್‌ ಕೀಳು ಅವರ ಜತೆ ವಿವಾಹವಾಗಿರುವುದಾಗಿ ಉದಯ ನಾಯಕ್‌ ಆರೋಪಿಸಿದ್ದಾರೆ. ಈ ಮದುವೆಯು ಕಾನೂನು ಬಾಹಿರವಾಗಿದ್ದರಿಂದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಕೋರಿದ್ದಾರೆ. ಪುಂಜಾಲಕಟ್ಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago