Featured

ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಕ್ರಮರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರೀಗೇಡ್ ನಿಂದ ಸ್ವಚ್ಫತಾ ಕಾರ್ಯ -Vishwanews24

ಮಂಗಳೂರು: ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಕ್ರಮರ್ತಿ ಸೂಲಿಬೆಲೆ ನೇತೃತ್ವದಲ್ಲಿ ಯುವ ಬ್ರಿಗೇಡ್ ಸಂಘಟನೆಯ ಸ್ವಯಂ ಸೇವಕರು ಕುಮಾರಧಾರ ನದಿಯ ದರ್ಪಣ ತೀರ್ಥದಲ್ಲಿ ಸ್ವಚ್ಫತಾ ಕಾರ್ಯ ನಡೆಸಿದ್ದು, ಈ ವೇಳೆ ಬೆಚ್ಚಿ ಬೀಳುವ ಮಟ್ಟದಲ್ಲಿ ತ್ಯಾಜ್ಯದ ರಾಶಿ ಪತ್ತೆಯಾಗಿದೆ.

ಕುಮಾರಧಾರ ನದಿಯ ದರ್ಪಣ ತೀರ್ಥದಲ್ಲಿ ಯುವಕರು ಸ್ವಚ್ಫತಾ ಕಾರ್ಯ ಮಾಡಿದ್ದು ಈ ವೇಳೆ ಯುವಕರ ತಂಡ‌ ಬೆಚ್ಚಿ ಬಿದ್ದಿದೆ‌.

ಕುಮಾರಧಾರಾ ನದಿಯಲ್ಲಿ ಶೇಖರಗೊಂಡಿದ್ದ 20ಕ್ಕೂ ಹೆಚ್ಚು ಟ್ರಾಕ್ಟರ್ ಗಳಷ್ಟು ತ್ಯಾಜ್ಯವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಸುಮಾರು 10 ಸಾವಿರ ಪ್ಲಾಸ್ಟಿಕ್ ಮತ್ತು ಗಾಜಿನ ಬಾಟಲಿಗಳನ್ನು ನದಿಯಿಂದ ಎತ್ತಲಾಗಿದ್ದು, ಇವುಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಸಿಕ್ಕಿವೆ. ಸುಬ್ರಹ್ಮಣ್ಯ ಕ್ಷೇತ್ರ ಪರಿಸರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಇದ್ದರೂ ಯಾತ್ರಾರ್ಥಿಗಳು ಮೋಜಿಗಾಗಿ ಕ್ಷೇತ್ರಕ್ಕೆ ಬಂದು ಕುಡಿದು ಬಾಟಲಿಗಳನ್ನು ಎಸೆದಿರುವುದು ಸಾಬೀತಾಗಿದೆ.

ಭಕ್ತರು ತೀರ್ಥವೆಂದು ಕುಮಾರಧಾರ ದ ಚರಂಡಿ ನೀರಿನಲ್ಲೇ ಸ್ನಾನ ಮಾಡುತ್ತಿದ್ದಾರೆ.ಸ್ಥಳೀಯ ವಸತಿಗೃಹ,ಲಾಡ್ಜ್ ಗಳ ಕಲುಷಿತ ನೀರು ಕುಮಾರಧಾರೆಯನ್ನು ಸೇರುತ್ತಿದ್ದು,ನದಿ ನೀರು ಅಕ್ಷರಶ ವಿಷವಾಗುತ್ತಿದೆ.

ಸುಬ್ರಹ್ಮಣ್ಯದಲ್ಲಿ 12 ಕೋಟಿ ವೆಚ್ಚದಲ್ಲಿ ಶುದ್ಧೀಕರಣ ಘಟಕ ತೆರೆದಿದ್ದರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇದೀಗ ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಸ್ವಚ್ಛತಾ ಕಾರ್ಯ ನಡೆಸಿದ್ದು ಯಾತ್ರಿಗಳು ಇವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

14 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

14 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

15 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago