ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹ
ಕೃಷ್ಣನ ಅನುಗ್ರಹ ಇದ್ದರೆ ಎಲ್ಲವೂ ಒಳ್ಳೆಯದಾಗುತ್ತದೆ
ನ್ಯಾಯಮೂರ್ತಿಗಳು ಒಳ್ಳೆಯ ವಿಚಾರವನ್ನೇ ಹೇಳಿದ್ದಾರೆ
ನಾವು ಯಾವುದೇ ದೈಶಿಕ ವಿಚಾರಕ್ಕೆ ಒಳಪಟ್ಟವರಲ್ಲ
ಆಧ್ಯಾತ್ಮಿಕ ವಿಚಾರ ಗಡಿ ದಾಟಿ ಇರಬೇಕು
ದೈಶಿಕ ನಿರ್ಬಂಧಕ್ಕೆ ಧಾರ್ಮಿಕ ವಿಚಾರ ಒಳಗಾಗಬಾರದು
ಯಾವುದೇ ಬ್ಯಾರಿಗೇಟ್ ಇರಬಾರದು, ಒಳ್ಳೆಯ ವಿಚಾರ ಎಲ್ಲಾ ಕಡೆ ಪಸರಿಸಬೇಕು
ಸದ್ವಿಚಾರಗಳು ಪ್ರಪಂಚದಲ್ಲಿ ವ್ಯಾಪ್ತವಾಗಬೇಕು
ಆಧ್ಯಾತ್ಮಿಕ ವಿಚಾರ ವಿಶ್ವವ್ಯಾಪಿ ಆಗಬೇಕು
ಧಾರ್ಮಿಕ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಲ್ಲ ಎಂದಿರುವುದು ಒಳ್ಳೆಯ ವಿಚಾರ
ಧಾರ್ಮಿಕ ವಿಚಾರ ಧಾರ್ಮಿಕ ವ್ಯಕ್ತಿಗಳಿಗೆ ಸಂಬಂಧಪಟ್ಟದ್ದು
ನ್ಯಾಯಾಲಯಗಳು ಹಸ್ತಕ್ಷೇಪ ಮಾಡುವುದು ಸರಿಯಲ್ಲ
ಧರ್ಮ ಎನ್ನುವುದು ದೇಶಾತೀತ, ಪ್ರಪಂಚದಾದ್ಯಂತ ಹಿಂದುಗಳಿದ್ದಾರೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…