ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹ
ಕೃಷ್ಣನ ಅನುಗ್ರಹ ಇದ್ದರೆ ಎಲ್ಲವೂ ಒಳ್ಳೆಯದಾಗುತ್ತದೆ
ನ್ಯಾಯಮೂರ್ತಿಗಳು ಒಳ್ಳೆಯ ವಿಚಾರವನ್ನೇ ಹೇಳಿದ್ದಾರೆ
ನಾವು ಯಾವುದೇ ದೈಶಿಕ ವಿಚಾರಕ್ಕೆ ಒಳಪಟ್ಟವರಲ್ಲ
ಆಧ್ಯಾತ್ಮಿಕ ವಿಚಾರ ಗಡಿ ದಾಟಿ ಇರಬೇಕು
ದೈಶಿಕ ನಿರ್ಬಂಧಕ್ಕೆ ಧಾರ್ಮಿಕ ವಿಚಾರ ಒಳಗಾಗಬಾರದು
ಯಾವುದೇ ಬ್ಯಾರಿಗೇಟ್ ಇರಬಾರದು, ಒಳ್ಳೆಯ ವಿಚಾರ ಎಲ್ಲಾ ಕಡೆ ಪಸರಿಸಬೇಕು
ಸದ್ವಿಚಾರಗಳು ಪ್ರಪಂಚದಲ್ಲಿ ವ್ಯಾಪ್ತವಾಗಬೇಕು
ಆಧ್ಯಾತ್ಮಿಕ ವಿಚಾರ ವಿಶ್ವವ್ಯಾಪಿ ಆಗಬೇಕು
ಧಾರ್ಮಿಕ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಲ್ಲ ಎಂದಿರುವುದು ಒಳ್ಳೆಯ ವಿಚಾರ
ಧಾರ್ಮಿಕ ವಿಚಾರ ಧಾರ್ಮಿಕ ವ್ಯಕ್ತಿಗಳಿಗೆ ಸಂಬಂಧಪಟ್ಟದ್ದು
ನ್ಯಾಯಾಲಯಗಳು ಹಸ್ತಕ್ಷೇಪ ಮಾಡುವುದು ಸರಿಯಲ್ಲ
ಧರ್ಮ ಎನ್ನುವುದು ದೇಶಾತೀತ, ಪ್ರಪಂಚದಾದ್ಯಂತ ಹಿಂದುಗಳಿದ್ದಾರೆ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…