Featured

ಪುತ್ತಿಗೆ ಮಠ ಹಾಗೂ ಗುರ್ಮೆ ಫೌಂಡೇಶನ್ ವತಿಯಿಂದ 4 ಅಂಬ್ಯುಲೆನ್ಸ್ ಕೊಡುಗೆ.-vishwanews24

ಪುತ್ತಿಗೆ ಮಠ ಹಾಗೂ ಗುರ್ಮೆ ಫೌಂಡೇಶನ್ ವತಿಯಿಂದ 4 ಅಂಬ್ಯುಲೆನ್ಸ್ ಕೊಡುಗೆ.

ಕಾಪು: ಕೊರೋನಾ ನಿಯಂತ್ರಣ ನಿಟ್ಟಿನಲ್ಲಿ ಹಾಗೂ ತುರ್ತು ಸೇವೆಯ ನಿಮಿತ್ತ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಗುರ್ಮೆ ಫೌಂಡೇಶನ್ ನ ಪ್ರವರ್ತಕರಾದ ಸುರೇಶ್ ಶೆಟ್ಟಿ ಗುರ್ಮೆ ಇವರ ವತಿಯಿಂದ ಕಾಪು,ಶಿರ್ವ,ಪಡುಬಿದ್ರಿ, ಹಿರಿಯಡ್ಕ ಸೇರಿದಂತೆ ಒಟ್ಟು ನಾಲ್ಕು ಕೇಂದ್ರಗಳನ್ನಾಗಿ ವಿಂಗಡಿಸಿ ಕೊರೋನಾ ನ ತುರ್ತು ಸೇವೆಗಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬ್ಯುಲೆನ್ಸ್ ಕೊಡುಗೆ ಕಾರ್ಯಕ್ರಮ ನಡೆಯಿತು.

ಪುತ್ತಿಗೆ ಶ್ರೀಗಳು ದೀಪ ಬೆಳಗಿಸುವ ಮುಖಾಂತರ ಅಂಬ್ಯುಲೆನ್ಸ್ ಕೊಡುಗೆ ಕಾರ್ಯಕ್ರಮ ಉದ್ಘಾಟನೆ ಗೊಂಡಿತು.

ಗುರ್ಮೆ ಫೌಂಡೇಶನ್ ನ‌ ಪ್ರವರ್ತಕರಾದ ಗುರ್ಮೆ ಸುರೇಶ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು.

ತುರ್ತು ಸೇವೆಗೆ ಸಂಪರ್ಕಿಸದ ಬೇಕಾದ ಸಂಖ್ಯೆಗಳು ಇಲ್ಲಿದೆ.

Jiyanand Hegde 9880688023

Sandeep badagubettu 8310580714

Rajesh Naik 9448723341

Jayaprakash Prabhu 9964897382

Nayesh Shetty 6360201817

Shashikanth Padubidri 9945383543

Anil Kumar 9880914875

Sandeep Shetty Kalya 9880295376

ಆ್ಯಂಬುಲೆನ್ಸ್ ಚಾಲಕರ ಮೊಬೈಲ್ ಸಂಖ್ಯೆಗಳು

KA.12.D 9524 – 6363047409

KA.43. 6725 – 9380586998

KA.18.C 4785 – 7483931229

KA.20. A 3076 – 8296247139

ತುರ್ತು ಸೇವೆಗಾಗಿ ಸಂಪರ್ಕಿಸಿದರೆ ಸೇವಾ ಕಾರ್ಯಕರ್ತರು ಸಹಕಾರ ನೀಡುತ್ತಾರೆ.

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

16 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

18 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

19 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

19 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

19 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

19 hours ago