ಉಡುಪಿ: 2024ರ ಜನವರಿ 18ರಂದು ನಾಲ್ಕನೇ ಬಾರಿಗೆ ಪರ್ಯಾಯ ಸ್ವೀಕರಿಸಲಿರುವ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ಸಂಕಲ್ಪಿಸಿರುವ ಪ್ರಮುಖ ಯೋಜನೆಗಳ ಕಾರ್ಯಾಲಯ ‘ಅಂತರ್ಯಾಮಿ’ ಕೇಂದ್ರವನ್ನು ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರು ಗುರುವಾರ ಉದ್ಘಾಟಿಸಿದರು.
ಪರ್ಯಾಯದ ಪ್ರಮುಖ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞ ಅಭಿಯಾನಕ್ಕೂ ಶ್ರೀಪಾದರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಾಗರಾಜ ಆಚಾರ್ಯ, ರತೀಶ್ ತಂತ್ರಿ, ವಿಷ್ಣುಮೂರ್ತಿ ಉಪಾಧ್ಯಾಯ, ಪ್ರಮೋದ ಸಾಗರ್, ಆಸ್ಟ್ರೇಲಿಯಾದ ಪ್ರಸಿದ್ಧ ಯೋಗ ಗುರು ರಾಜೇಂದ್ರ ವೆಂಕನಮೂಲೆ, ಡಾ. ಸುಗುಣದಾಸ್. ಕೆ. ವಿ. ರಮಣ, ಸಂತೋಷ ಶೆಟ್ಟಿ ಮುಂತಾದವರಿದ್ದರು.
ವಿದ್ವಾನ್ ಬಿ. ಗೋಪಾಲಾಚಾರ್ ಸ್ವಾಗತಿಸಿ, ನಿರೂಪಿಸಿದರು. ಎಂ ಪ್ರಸನ್ನ ಆಚಾರ್ಯ ವಂದಿಸಿದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…