ಪುತ್ತೂರು: ಹಲವು ಸುತ್ತಿನ ಮಾತುಕತೆ ಬಳಿಕ ಕೊನೆಗೂ ಬಿಜೆಪಿ ದುಃಸ್ವಪನ್ನವಾಗಿ ಕಾಡಿದ್ದ ಪುತ್ತಿಲ ಪರಿವಾರದ ಮುಖ್ಯಸ್ಥ, ಹಿಂದೂ ಪರಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆಯಾಗುವುದು ಖಚಿತವಾಗಿದೆ.
ಹಲವು ಸುತ್ತಿನ ಮಾತುಕತೆ ಬಳಿಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾಗಲಿದೆ. ಇದೀಗ ಬಿಜೆಪಿ ಮರುಸೇರ್ಪಡೆಯಾಗಲು ಪುತ್ತಿಲ ಒಪ್ಪಿಗೆ ನೀಡಿದ್ದಾರೆ. ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಪುತ್ತಿಲರ ಜೊತೆಗಿನ ಸಂಧಾನ ಯಶಸ್ವಿಯಾಗಿದೆ. ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…