Featured

ಪುತ್ತೂರಿಗೆ ಬಂದ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ – vishwanews24

ಪುತ್ತೂರಿಗೆ ಬಂದ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ

ಪುತ್ತೂರು : ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಜನವರಿ 22, 2024 ರಂದು ಭಗವಾನ್ ರಾಮನ ವಿಗ್ರಹದ “ಪ್ರಾಣ ಪ್ರತಿಷ್ಠಾ ಮಹೋತ್ಸವ” ನಡೆಯಲಿದ್ದು, ಇದಕ್ಕೆ ಸಿದ್ದತೆಗಳು ಭರದಿಂದ ಸಾಗಿದೆ. ಈ ನಡುವೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ದೇವತಾ ಕಾರ್ಯದಲ್ಲಿ ದೇಶದ ಎಲ್ಲಾ ಜನರನ್ನು ಸೇರಿಸಿಕೊಳ್ಳಲು ತೀರ್ಮಾನಿಸಿದ್ದು, ಅದರಂತೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ದೇಶದಲ್ಲಿರುವ ಪ್ರತಿಯೊಬ್ಬ ಹಿಂದೂವಿನ ಮನೆಗೂ ಶ್ರೀರಾಮನ ಆಮಂತ್ರಣ ಅಕ್ಷತೆಯನ್ನು ನೀಡಲಾಗುತ್ತದೆ.

ಅದರಂತೆ ಇಂದು ಪುತ್ತೂರಿಗೆ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ ಆಗಮಿಸಿದ್ದು, ನೂರಾರು ಜನರು ಅಕ್ಷತೆಯನ್ನು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸ್ವಾಗತಿಸಿದರು. ಅಕ್ಷತೆ ಕುಂಭ-ಮೇಳ ಸ್ವಾಗತದೊಂದಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಲುಪಿದ್ದು, ಅಲ್ಲಿ ದೇವಸ್ಥಾನದ ಗರ್ಭಗುಡಿಯಲ್ಲಿ ಇರಿಸಿ ಅಕ್ಷತೆಗೆ ಪೂಜೆ ಸಲ್ಲಿಸಲಾಯಿತು.

ನವಂಬರ್ 30 ರ ತನಕ ದೇವಸ್ಥಾನದ ಗರ್ಭಗುಡಿಯಲ್ಲೇ ಇರಲಿರುವ ಅಕ್ಷತೆ, ಬಳಿಕ ನವೆಂಬರ್ 30 ರಂದು ರಾಮಜನ್ಮ ಭೂಮಿ ಕ್ಷೇತ್ರ ಟ್ರಸ್ಟ್ ಸಮಿತಿಯ ತಾಲೂಕು ಘಟಕದ ಸಭೆ ನಡೆಯಲಿದೆ. ಆ ಸಭೆಯಲ್ಲಿ ತಾಲೂಕು ಘಟಕ ಮತ್ತು ಗ್ರಾಮ ಘಟಕಗಳಿಗೆ ಅಕ್ಷತೆಯ ಹಸ್ತಾಂತರ ಮಾಡಲಾಗುವುದು ಬಳಿಕ ಜನವರಿ 1 ರ ತನಕ ಆಯಾಯ ಗ್ರಾಮದ ದೈವ ಮತ್ತು ದೇವಸ್ಥಾನದಲ್ಲಿ ಇರಲಿದೆ ಅಕ್ಷತೆ, ಜನವರಿ 1 ರಿಂದ 15 ರಿಂದ ಪ್ರತೀ ಹಿಂದೂ ಮನೆಗಳಿಗೆ ಅಕ್ಷತೆ ಮುಟ್ಟಲಿದೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago