ಪುತ್ತೂರು: ಬಿಜೆಪಿ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪುತ್ತೂರಿನಲ್ಲಿ ಸ್ವಾಗತ ಕೋರಲಾಯಿತು.
ಪುತ್ತೂರಿಗೆ ಆಗಮಿಸಿದ ಯತ್ನಾಳ್ ಅವರು ನೇರವಾಗಿ ಬಿಜೆಪಿ ಕಚೇರಿಗೆ ತೆರಳಿದರು. ಬಳಿಕ ಪಂಚವಟಿಗೆ ಭೇಟಿ ನೀಡಿದರು. ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯತ್ನಾಳ್ ಅವರು, ಅಲ್ಲಿಂದ ವಾಹನದಲ್ಲಿ ಪುತ್ತೂರಿಗೆ ಆಗಮಿಸಿದರು.
ಬೆಳಿಗ್ಗೆಯಿಂದಲೇ ಪುತ್ತೂರಿನಲ್ಲಿ ತಮ್ಮ ನೆಚ್ಚಿನ ನಾಯಕನಿಗಾಗಿ ಅಭಿಮಾನಿಗಳು ಕಾದು ಕುಳಿತಿದ್ದರು. ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರ ಆರೋಗ್ಯ ವಿಚಾರಿಸಿ, ಸೂಕ್ತ ನ್ಯಾಯ ಒದಗಿಸಿಕೊಡುವ ಸಲುವಾಗಿ ಆಗಮಿಸಿರುವ ಯತ್ನಾಳ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…