Featured

ಪುತ್ತೂರಿನ ಹಿಂದೂ ಯುವತಿಯ ಮದುವೆಯಾದ ಬೆಂಗಳೂರಿನ ಮುಸ್ಲಿಂ ಯುವಕ  – Vishwanews24

ಲವ್ ಜಿಹಾದ್ –  ಪುತ್ತೂರಿನ ಹಿಂದೂ ಯುವತಿಯ ಕೈಹಿಡಿದ ಬೆಂಗಳೂರಿನ ಮುಸ್ಲಿಂ ಯುವಕ

ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್  ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ

ಪುತ್ತೂರು: ಅನ್ಯಧರ್ಮೀಯನ ಪ್ರೀತಿಗೆ ಬಿದ್ದ ಪುತ್ತೂರಿನ ಹಿಂದೂ ಯುವತಿ ಬೆಂಗಳೂರಿನ ಯುವಕನನ್ನು ಮದುವೆಯಾದ ಘಟನೆ ನಡೆದಿದ್ದು, ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಪುತ್ತೂರಿನ ದರ್ಬೆ ನಿವಾಸಿ ಅಕ್ಷತಾ (34) ಎಂಬಾಕೆ ಬೆಂಗಳೂರಿನ ನ್ಯಾಣಪ್ಪನಹಳ್ಳಿ ನಿವಾಸಿ ಶೇಕ್ ಮಹಮ್ಮದ್ ಸಲೀಂ (44) ಎಂಬಾತನನ್ನು ನವೆಂಬರ್ 9ರಂದು ಮದುವೆಯಾಗಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ರಿಜಿಸ್ಟಾರ್ ಕೇಂದ್ರದಲ್ಲಿ ವಿವಾಹ ನೋಂದಣಿಯಾಗಿದೆ. ಸದ್ಯ ಈ ನೋಟಿಸ್ ಎಲ್ಲೆಡೆ ಹರಿದಾಡುತ್ತಿದ್ದು ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಒಟ್ಟಾರೆ ಒಂದೆಡೆ ಲವ್ ಜಿಹಾದ್ ಕೊಲೆ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದರೂ ಅನ್ಯಧರ್ಮೀಯ ಯುವಕರನ್ನು ಕೈ ಹಿಡಿಯುವ ಹಿಂದೂ ಯುವತಿಯರ ಚಾಳಿ ಇನ್ನೂ ನಿಂತಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

📛 ಚಿಕ್ಕಮಗಳೂರು : ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ..⏺️ ಫೋಟೋ , ವಿಡಿಯೋ ತೆಗೆದು ಬ್ಲಾಕ್ ಮೇಲ್..🚫 ಯುವಕ ಮೊಹಮದ್ ರೌಫ್ ವಿರುದ್ಧ ಯುವತಿ ದೂರು – Vishwanews24

Vishwa News 24

Recent Posts

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

1 hour ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

2 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

2 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

2 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

2 hours ago

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago