ಪುತ್ತೂರು: ಅನ್ಯಧರ್ಮೀಯನ ಪ್ರೀತಿಗೆ ಬಿದ್ದ ಪುತ್ತೂರಿನ ಹಿಂದೂ ಯುವತಿ ಬೆಂಗಳೂರಿನ ಯುವಕನನ್ನು ಮದುವೆಯಾದ ಘಟನೆ ನಡೆದಿದ್ದು, ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.
ಪುತ್ತೂರಿನ ದರ್ಬೆ ನಿವಾಸಿ ಅಕ್ಷತಾ (34) ಎಂಬಾಕೆ ಬೆಂಗಳೂರಿನ ನ್ಯಾಣಪ್ಪನಹಳ್ಳಿ ನಿವಾಸಿ ಶೇಕ್ ಮಹಮ್ಮದ್ ಸಲೀಂ (44) ಎಂಬಾತನನ್ನು ನವೆಂಬರ್ 9ರಂದು ಮದುವೆಯಾಗಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ರಿಜಿಸ್ಟಾರ್ ಕೇಂದ್ರದಲ್ಲಿ ವಿವಾಹ ನೋಂದಣಿಯಾಗಿದೆ. ಸದ್ಯ ಈ ನೋಟಿಸ್ ಎಲ್ಲೆಡೆ ಹರಿದಾಡುತ್ತಿದ್ದು ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಒಟ್ಟಾರೆ ಒಂದೆಡೆ ಲವ್ ಜಿಹಾದ್ ಕೊಲೆ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದರೂ ಅನ್ಯಧರ್ಮೀಯ ಯುವಕರನ್ನು ಕೈ ಹಿಡಿಯುವ ಹಿಂದೂ ಯುವತಿಯರ ಚಾಳಿ ಇನ್ನೂ ನಿಂತಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…