ಪುತ್ತೂರು: ಅನ್ಯಧರ್ಮೀಯನ ಪ್ರೀತಿಗೆ ಬಿದ್ದ ಪುತ್ತೂರಿನ ಹಿಂದೂ ಯುವತಿ ಬೆಂಗಳೂರಿನ ಯುವಕನನ್ನು ಮದುವೆಯಾದ ಘಟನೆ ನಡೆದಿದ್ದು, ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.
ಪುತ್ತೂರಿನ ದರ್ಬೆ ನಿವಾಸಿ ಅಕ್ಷತಾ (34) ಎಂಬಾಕೆ ಬೆಂಗಳೂರಿನ ನ್ಯಾಣಪ್ಪನಹಳ್ಳಿ ನಿವಾಸಿ ಶೇಕ್ ಮಹಮ್ಮದ್ ಸಲೀಂ (44) ಎಂಬಾತನನ್ನು ನವೆಂಬರ್ 9ರಂದು ಮದುವೆಯಾಗಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ರಿಜಿಸ್ಟಾರ್ ಕೇಂದ್ರದಲ್ಲಿ ವಿವಾಹ ನೋಂದಣಿಯಾಗಿದೆ. ಸದ್ಯ ಈ ನೋಟಿಸ್ ಎಲ್ಲೆಡೆ ಹರಿದಾಡುತ್ತಿದ್ದು ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಒಟ್ಟಾರೆ ಒಂದೆಡೆ ಲವ್ ಜಿಹಾದ್ ಕೊಲೆ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದರೂ ಅನ್ಯಧರ್ಮೀಯ ಯುವಕರನ್ನು ಕೈ ಹಿಡಿಯುವ ಹಿಂದೂ ಯುವತಿಯರ ಚಾಳಿ ಇನ್ನೂ ನಿಂತಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…