Featured

ಪುತ್ತೂರು:ನಾನು ಯಾವುದೇ ಪಕ್ಷದ ಮುಖಂಡರೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ : ಅರುಣ್‌ ಕುಮಾರ್‌ ಪುತ್ತಿಲ – Vishwanews24

ಪುತ್ತೂರು: ನನ್ನ ಮೇಲೆ ಆರೋಪ ಮಾಡುವವರು ಪುತ್ತೂರು ಮಹಾಲಿಂಗೇಶ್ವರ ನಡೆಗೆ ಬರಲಿ , ಆಣೆ, ಪ್ರಮಾಣಕ್ಕೆ ಸಿದ್ಧ : ಅರುಣ್‌ ಕುಮಾರ್‌ ಪುತ್ತಿಲ ಸವಾಲು..

ನನ್ನ ವಿರುದ್ಧ ಮಾಡುತ್ತಿರುವ ಅಪಪ್ರಚಾರವನ್ನು ಉಳ್ಳಾಲ ಕ್ಷೇತ್ರದಲ್ಲಿ ಮಾಡಿದರೆ ಗೆಲ್ಲಬಹುದೇ ಹೊರತು ಪುತ್ತೂರಿನಲ್ಲಿ ಅಲ್ಲ..

ಪುತ್ತೂರು: ನಾನು ಯಾವುದೇ ಪಕ್ಷದ ಮುಖಂಡರೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನನಗೆ ಯಾರೊಂದಿಗೆ ಹಣಕಾಸಿನ ವ್ಯವಹಾರವಿಲ್ಲ. ನನ್ನ ಮೇಲೆ ಆರೋಪ ಮಾಡುವವರು ಪುತ್ತೂರು ಮಹಾಲಿಂಗೇಶ್ವರ ನಡೆಗೆ ಬರಲಿ ಅಲ್ಲಿ ಆಣೆ, ಪ್ರಮಾಣಕ್ಕೆ ಸಿದ್ಧ ಎಂದು ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಸವಾಲು ಹಾಕಿದ್ದಾರೆ.

ಸಂಘದ ಶಾಖೆಯಲ್ಲಿ ಕೆಲಸ ಮಾಡಿದವರು ನನ್ನ ವಿರುದ್ಧ ಇಂದು ತೀರಾ ಕೇವಲ ವಿಚಾರಗಳನ್ನು ಮುಂದಿಟ್ಟು ಆರೋಪ ಮಾಡುತ್ತಿದ್ದಾರೆ. ಸಂಘ ಸಂಸ್ಕಾರದಲ್ಲಿ ಬೆಳೆದವರ ಬಾಯಲ್ಲಿ ಇಂತಹ ಮಾತುಗಳನ್ನು ಕೇಳುತ್ತಿರುವುದು ನನಗೆ ಆಶ್ಚರ್ಯ ತಂದಿದೆ ಎಂದರು.

ರಾಘವೇಶ್ವರ ಸ್ವಾಮೀಜಿ ಅವರು ನನಗೆ ಆಶೀರ್ವಾದ ನೀಡಿ ಕಳುಹಿಸಿದ್ದಾರೆ. ಸ್ವಾಮೀಜಿ ಅವರ ವಿಚಾರದಲ್ಲಿ ತಿರುಚಿದ ಮಾಹಿತಿಗಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದರು. ನನ್ನ ಚಿಹ್ನೆ ಬ್ಯಾಟ್‌ ಆಗಿದ್ದರೂ ಚಿಹ್ನೆ ಕಮಲ ಎಂದು ಪ್ರಚಾರ ಮಾಡುತ್ತಿದ್ದಾರೆ.

ಇದೆಲ್ಲ ಹತಾಶೆ ಪ್ರತೀಕ. ನನ್ನ ವಿರುದ್ಧ ಮಾಡುತ್ತಿರುವ ಅಪಪ್ರಚಾರವನ್ನು ಉಳ್ಳಾಲ ಕ್ಷೇತ್ರದಲ್ಲಿ ಮಾಡಿದರೆ ಗೆಲ್ಲಬಹುದೇ ಹೊರತು ಪುತ್ತೂರಿನಲ್ಲಿ ಅಲ್ಲ ಎಂದರು.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

41 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 hour ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

3 hours ago