ಪುತ್ತೂರು: ಕಾರೊಂದು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆ. 14 ರ ಸಂಜೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ನಿಡ್ಪಳ್ಳಿ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಧರ್ ಭಟ್ ಎಂದು ಗುರುತಿಸಲಾಗಿದೆ.
ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಎರಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ತೋಟಕ್ಕೆ ಉರುಳಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಟ್ಟಂಪಾಡಿಯ ದಿಲೀಪ್ ಕುಮಾರ್ರಾವ್, ಶಶಿಕುಮಾರ್, ನವನೀತ್ ಅವರು ಕಾರಿನಲ್ಲಿದ್ದರು ಎಂದು ತಿಳಿದುಬಂದಿದೆ.
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…