ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ.
ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ ಬಂದಿದೆ. ಅಕ್ಷಯ್ ದೇಹದ ಮೇಲಿನ ಗಾಯ ಕಂಡು ವೈದ್ಯರೇ ಶಾಕ್ ಆಗಿದ್ದಾರೆ. ಹಂತಕರು ಮನಸೋ ಇಚ್ಛೆ ಅಕ್ಷಯ್ ಮೇಲೆ ತಲವಾರು ಬೀಸಿದ್ದಾರೆ.ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಪುತ್ತೂರಿನ ನೆಹರು ನಗರದ ಅಕ್ಷಯ್ ಮನೆಗೆ ಮೃತದೇಹ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…