ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ.
ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ ಬಂದಿದೆ. ಅಕ್ಷಯ್ ದೇಹದ ಮೇಲಿನ ಗಾಯ ಕಂಡು ವೈದ್ಯರೇ ಶಾಕ್ ಆಗಿದ್ದಾರೆ. ಹಂತಕರು ಮನಸೋ ಇಚ್ಛೆ ಅಕ್ಷಯ್ ಮೇಲೆ ತಲವಾರು ಬೀಸಿದ್ದಾರೆ.ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಪುತ್ತೂರಿನ ನೆಹರು ನಗರದ ಅಕ್ಷಯ್ ಮನೆಗೆ ಮೃತದೇಹ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…