ಪುತ್ತೂರು : ಲಾಡ್ಜ್ಗೆ ಒಟ್ಟಿಗೆ ತೆರಳುತ್ತಿದ್ದ ಭಿನ್ನ ಕೋಮಿನ ಯುವಕ ಹಾಗೂ ಯುವತಿಯನ್ನು ತಂಡವೊಂದು ತಡೆದು ಪ್ರಶ್ನಿಸಿದ ಘಟನೆ ಸೆಪ್ಟೆಂಬರ್ 1ರಂದು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ನಿಲ್ದಾಣದ ಸಮೀಪದ ಲಾಡ್ಜ್ ಗೆ ಇಬ್ಬರೂ ಹಿಂದೂ ಯುವಕರು, ಮುಸ್ಲಿಂ ಯುವತಿ ತೆರಳುತ್ತಿದ್ದುದ್ದನ್ನು ನೋಡಿದ ಮುಸ್ಲಿಂ ಯುವಕರು ಅವರನ್ನು ತಡೆದು ಪ್ರಶ್ನಿಸಿದ್ದು, ಬಳಿಕ ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಇನ್ನು ಪೊಲೀಸರು ಮೂವರನ್ನು ವಿಚಾರಣೆ ನಡೆಸಿ ಕಳುಹಿಸಿದ್ದಾರೆ ಎನ್ನಲಾಗಿದೆ.
ಮಾನ್ವಿ ತಾಲ್ಲೂಕಿನ ಹನುಮಂತರಾಯ ಎಂಬ ಹಿಂದೂ ಯುವಕನಿಗೆ ಇನ್ಸ್ಟಾಗ್ರಾಮ್ ಮೂಲಕ ಪುತ್ತೂರಿನ ಮುಸ್ಲಿಂ ಮಹಿಳೆಯೊಂದಿಗೆ ಪರಿಚಯವಾಗಿದ್ದು, ಪರಿಚಯವು ಶೀಘ್ರದಲ್ಲೇ ಪರಸ್ಪರ ಪ್ರೀತಿಗೆ ತಿರುಗಿ ಹನುಮಂತರಾಯ ಯುವತಿಯನ್ನು ಭೇಟಿ ಮಾಡಲು ಪುತ್ತೂರಿಗೆ ಬಂದಿದ್ದಾನೆ ಎಂದು ತಿಳಿದುಬಂದಿದೆ.
ಹಲ್ಲೆ ಮಾಡಿದ ಬಗ್ಗೆ ಯುವಕ ನೀಡಿದ ದೂರಿನ ಆಧಾರದ ಮೇಲೆ, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…