ಪುತ್ತೂರು: ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಪುತ್ತೂರಿನಲ್ಲಿ ಅ.16ರ ಬುಧವಾರ ನಡೆದಿದೆ.
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಬಜರಂಗದಳದ ಕಾರ್ಯಕರ್ತರು ಆಟೋ ರಿಕ್ಷಾವನ್ನು ತಡೆದು ಗೋವಿನ ರಕ್ಷಣೆ ಮಾಡಿದ್ದಾರೆ.
ಗೋವನ್ನು ಅಕ್ರಮವಾಗಿ ಪುತ್ತೂರು ಬೈಪಾಸ್ ರಸ್ತೆಯ ಮೂಲಕ ವ್ಯಕ್ತಿಯೋರ್ವ ಆಟೋ ರಿಕ್ಷಾದಲ್ಲಿ ಸಾಗಿಸುತ್ತಿರುವುದರ ಕುರಿತು ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಆ ಬಳಿಕ ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಆಟೋ ರಿಕ್ಷಾದಲ್ಲಿ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದು, ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…